ಬೆಂಗಳೂರು, 13 ನವೆಂಬರ್ 2023: ಉಡುಪಿ ಜಿಲ್ಲೆಯ ನೇಜಾರಿನಲ್ಲಿ ನಡೆದಿರುವ ಒಂದೇ ಕುಟುಂಬದ ನಾಲ್ಕು ಸದಸ್ಯರ ಕೊಲೆ ಬೀಭತ್ಸ ಮತ್ತು ಬೆಚ್ಚಿಬೀಳಿಸುವ ಘಟನೆ. ಉಡುಪಿಯ ಇತಿಹಾಸದಲ್ಲೇ ಕಂಡು ಕೇಳರಿಯದ ಹತ್ಯಾಕಾಂಡ ಇದಾಗಿದ್ದು, ಇದನ್ನು ಕಠಿಣ ಪದಗಳಿಂದ ಖಂಡಿಸುತ್ತೇನೆ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಪಕ್ಷದ ಉಪಾಧ್ಯಕ್ಷರಾದ ಸೈದಾ ಸಾದಿಯಾ ಅವರು ತಮ್ಮ ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.
ಈ ಘಟನೆಯಿಂದ ಇಡೀ ಉಡುಪಿ ಜಿಲ್ಲೆ ಬೆಚ್ಚಿಬಿದ್ದಿದೆ. ಸರ್ಕಾರ ತಕ್ಷಣ ಅಪರಾಧಿಗಳನ್ನು ಬಂಧಿಸಬೇಕು. ಆ ಮೂಲಕ ಇಲ್ಲಿ ದಿಗ್ಭ್ರಮೆಯಲ್ಲಿರುವ ಜನರಿಗೆ ಧೈರ್ಯ ತುಂಬುವ ಕೆಲಸ ಆಗಬೇಕಿದೆ. ರಾಜ್ಯಾದ್ಯಂತ, ಅದರಲ್ಲೂ ವಿಶೇಷವಾಗಿ ಕರಾವಳಿ ಜಿಲ್ಲೆಗಳಲ್ಲಿ ಕಾನೂನು ಸುವ್ಯವಸ್ಥೆ ಬಿಗಿಗೊಳಿಸಬೇಕಾದ ಅನಿವಾರ್ಯತೆ ಇದೆ. ಆ ಮೂಲಕ ಮುಂದೆ ಇಂತಹ ದುರಂತಗಳು ನಡೆಯದಂತೆ ಎಚ್ಚರವಹಿಸಬೇಕು ಎಂದು ಸಾದಿಯಾ ಅವರು ತಮ್ಮ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.
Ambedkar Jatha-3 احتجاجی اجلاس | 15اگست Belagavi | 10:30 AM سورنا سودها مطالبات 2B ریزرویشن…
DEMAND'S MEET | 15th DECEMBER BELAGAVI 10:30 AM Suvarna Soudha DEMANDS Restore the 2B Reservation…
Ambedkar Jatha-3 Ehtijaji Ajlas BELAGAVI 10:30 AM Suvarna Soudha DEMANDS 2B Reservation ko dobara bahal…
ಚಲೋ ಬೆಳಗಾವಿ ಅಂಬೇಡ್ಕರ್ ಜಾಥಾ – 3 📍 VENUE: Kudachi | Public Program SDPIKarnataka #AmbedkarJatha3 #chalobelagavi
Ambedkar Jatha-3 BJP ಮುಸ್ಲಿಮ್ ದ್ವೇಷದ ಭಾಗವಾಗಿ ಹಕ್ಕುಗಳನ್ನು ಕಸಿದುಕೊಳ್ಳುತ್ತದೆ ಮತ್ತು ಮುಸ್ಲಿಮ್ ವಿರೋಧಿ ಮಸೂದೆಗಳನ್ನು ಜಾರಿಗೊಳಿಸುತ್ತದೆ. ಕಾಂಗ್ರೆಸ್ ಬಿಜೆಪಿ…
SDPI Karnataka SDPI ಹಲವು ಬೇಡಿಕೆಗಳೊಂದಿಗೆ ಕಿತ್ತೂರ ಚೆನ್ನಮ್ಮಳ ಮಣ್ಣಿನಿಂದ ಚಲೋ ಬೆಳಗಾವಿ ಅಂಬೇಡ್ಕರ್ ಜಾಥಾವನ್ನು ಆರಂಭಿಸಿ ಸುವರ್ಣ ಸೌಧಕ್ಕೆ…