Categories: featureNewsPolitics

ಆಯ್ದ ಜಿಲ್ಲೆಗಳ ಅಧ್ಯಕ್ಷ ಮತ್ತು ಪ್ರಧಾನ ಕಾರ್ಯದರ್ಶಿಗಳ ಸಭೆಯು ದಿನಾಂಕ 13-11-2023 ಬಂಟ್ವಾಳದ ಕೈಕಂಬದಲ್ಲಿ SDPI ರಾಜ್ಯಾಧ್ಯಕ್ಷ ಅಬ್ದುಲ್‌ ಮಜೀದ್‌ ಅವರ ನೇತೃತ್ವದಲ್ಲಿ ನಡೆಯಿತು. ಸಭೆಯಲ್ಲಿ ಚುನಾವಣೆಗಳನ್ನು ಒಳಗೊಂಡಂತೆ ಪ್ರಮುಖ ವಿಚಾರಗಳ ಕುರಿತು ವಿಸ್ಕೃತ ಚರ್ಚೆ ನಡೆಸಲಾಯಿತು.

ಸಭೆಯಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಇಲ್ಯಾಸ್ ಮುಹಮ್ಮದ್ ತುಂಬೆ ಮತ್ತು ಅಶ್ರಫ್ ಮಂಗಳೂರು, ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ, ರಾಜ್ಯ ಸಮಿತಿ ಸದಸ್ಯ ಮುಜಾಹಿದ್ ಪಾಶ ಉಪಸ್ಥಿತರಿದ್ದರು. ಸಭೆಯಲ್ಲಿ ದಕ್ಷಿಣಕನ್ನಡ, ಕೊಡಗು, ಹಾಸನ, ಹಾಸನ ಗ್ರಾಮಾಂತರ, ಚಿಕ್ಕಮಗಳೂರು, ಉಡುಪಿ ಜಿಲ್ಲೆಗಳ ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿಗಳು ಭಾಗವಹಿಸಿದ್ದರು.

admin

Recent Posts

Condolences

It is with deep sorrow that I have learned the news of the demise of…

15 hours ago