ದೇಶದ ಉತ್ತಮ ಭವಿಷ್ಯಕ್ಕೆ ಇಂದಿನ ಮಕ್ಕಳೆ ಆಧಾರ. ಅವರಿಗೆ ಉತ್ತಮ, ಶಿಕ್ಷಣ, ಪೌಷ್ಟಿಕ ಆಹಾರ, ವೈದ್ಯಕೀಯ ಸೌಲಭ್ಯಗಳು, ದೂರದೃಷ್ಟಿಯ ಯೋಜನೆಗಳನ್ನು ರೂಪಿಸಿಕೊಡುವುದು ನಮ್ಮೆಲ್ಲರ ಕರ್ತವ್ಯ. ವಿಷಾದದ ವಿಚಾರವೆಂದರೆ ಇವೆಲ್ಲದರಲ್ಲೂ ನಾವು ಸಾಕಷ್ಟು ಬಡ ದೇಶಗಳಿಗಿಂತ ಹಿಂದಿದ್ದೇವೆ. ಸರ್ಕಾರಗಳು ಭಾಷಣಗಳಿಂದ ಹೊರಬಂದು ಈ ಬಗ್ಗೆ ಕಾರ್ಯಪ್ರವೃತ್ತರಾಗಬೇಕು. ಅದೇ ನಾವು ದೇಶದ ಮೊದಲ ಪ್ರಧಾನಿ ಜವಾಹರ್ ಲಾಲ್ ನೆಹರು ಅವರಿಗೆ ಸಲ್ಲಿಸುವ ನಿಜವಾದ ಗೌರವ ಮತ್ತು ಅವರ ಜನ್ಮದಿನವನ್ನು ಮಕ್ಕಳ ದಿನಾಚರಣೆಯಾಗಿ ಆಚರಿಸುವುದರ ಸಾರ್ಥಕತೆ.
Wishing you a beautiful and blessed Eid. Warm Wishes on Eid ul Adha May the…
25-05-2026 | Freedom Park | Bengaluru SDPIKarnataka #Bengaluru #FreedomPark
~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು SDPI, ಕರ್ನಾಟಕ SDPIKarnataka #CongRSS #CriminalCases
~عبد المجيد,ریاستی صدر ایس ڈی پی آئی کرناٹکhttps://www.facebook.com/share/p/1K6h82tzTJ/
~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು, SDPI ಕರ್ನಾಟಕ SDPIKarnataka #DJHalli #KGHalli