ದೇಶದ ಉತ್ತಮ ಭವಿಷ್ಯಕ್ಕೆ ಇಂದಿನ ಮಕ್ಕಳೆ ಆಧಾರ. ಅವರಿಗೆ ಉತ್ತಮ, ಶಿಕ್ಷಣ, ಪೌಷ್ಟಿಕ ಆಹಾರ, ವೈದ್ಯಕೀಯ ಸೌಲಭ್ಯಗಳು, ದೂರದೃಷ್ಟಿಯ ಯೋಜನೆಗಳನ್ನು ರೂಪಿಸಿಕೊಡುವುದು ನಮ್ಮೆಲ್ಲರ ಕರ್ತವ್ಯ. ವಿಷಾದದ ವಿಚಾರವೆಂದರೆ ಇವೆಲ್ಲದರಲ್ಲೂ ನಾವು ಸಾಕಷ್ಟು ಬಡ ದೇಶಗಳಿಗಿಂತ ಹಿಂದಿದ್ದೇವೆ. ಸರ್ಕಾರಗಳು ಭಾಷಣಗಳಿಂದ ಹೊರಬಂದು ಈ ಬಗ್ಗೆ ಕಾರ್ಯಪ್ರವೃತ್ತರಾಗಬೇಕು. ಅದೇ ನಾವು ದೇಶದ ಮೊದಲ ಪ್ರಧಾನಿ ಜವಾಹರ್ ಲಾಲ್ ನೆಹರು ಅವರಿಗೆ ಸಲ್ಲಿಸುವ ನಿಜವಾದ ಗೌರವ ಮತ್ತು ಅವರ ಜನ್ಮದಿನವನ್ನು ಮಕ್ಕಳ ದಿನಾಚರಣೆಯಾಗಿ ಆಚರಿಸುವುದರ ಸಾರ್ಥಕತೆ.
ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…
~ಮಜೀದ್ ತುಂಬೆ,ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ SDPIKarnataka
ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…
~ದೆಹ್ಲಾನ್ ಬಾಖವಿ,ರಾಷ್ಟ್ರೀಯ ಉಪಾಧ್ಯಕ್ಷರು SDPI SDPIKarnataka