ದೇಶದ ಉತ್ತಮ ಭವಿಷ್ಯಕ್ಕೆ ಇಂದಿನ ಮಕ್ಕಳೆ ಆಧಾರ. ಅವರಿಗೆ ಉತ್ತಮ, ಶಿಕ್ಷಣ, ಪೌಷ್ಟಿಕ ಆಹಾರ, ವೈದ್ಯಕೀಯ ಸೌಲಭ್ಯಗಳು, ದೂರದೃಷ್ಟಿಯ ಯೋಜನೆಗಳನ್ನು ರೂಪಿಸಿಕೊಡುವುದು ನಮ್ಮೆಲ್ಲರ ಕರ್ತವ್ಯ. ವಿಷಾದದ ವಿಚಾರವೆಂದರೆ ಇವೆಲ್ಲದರಲ್ಲೂ ನಾವು ಸಾಕಷ್ಟು ಬಡ ದೇಶಗಳಿಗಿಂತ ಹಿಂದಿದ್ದೇವೆ. ಸರ್ಕಾರಗಳು ಭಾಷಣಗಳಿಂದ ಹೊರಬಂದು ಈ ಬಗ್ಗೆ ಕಾರ್ಯಪ್ರವೃತ್ತರಾಗಬೇಕು. ಅದೇ ನಾವು ದೇಶದ ಮೊದಲ ಪ್ರಧಾನಿ ಜವಾಹರ್ ಲಾಲ್ ನೆಹರು ಅವರಿಗೆ ಸಲ್ಲಿಸುವ ನಿಜವಾದ ಗೌರವ ಮತ್ತು ಅವರ ಜನ್ಮದಿನವನ್ನು ಮಕ್ಕಳ ದಿನಾಚರಣೆಯಾಗಿ ಆಚರಿಸುವುದರ ಸಾರ್ಥಕತೆ.
SDPIKarnataka #Gadag #LeadersConclave
ಲೀಡರ್ಸ್ ಕಾನ್ ಕ್ಲೇವ್ July 12 2026 M.K FAIZY National President State President Abdul Majeed National…
ಲೀಡರ್ಸ್ ಕಾನ್ ಕ್ಲೇವ್ Programs in North Karnataka July 2026 09th - Mandya 11th - Bijapur…
ಪತ್ರಿಕಾ ಪ್ರಕಟಣೆ 03.07.2026 ಬೀದಿ ಬದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆ ತಕ್ಷಣ ನಿಲ್ಲಿಸಬೇಕು; 2014ರ ಕೇಂದ್ರ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು:…