ದೇಶದ ಉತ್ತಮ ಭವಿಷ್ಯಕ್ಕೆ ಇಂದಿನ ಮಕ್ಕಳೆ ಆಧಾರ. ಅವರಿಗೆ ಉತ್ತಮ, ಶಿಕ್ಷಣ, ಪೌಷ್ಟಿಕ ಆಹಾರ, ವೈದ್ಯಕೀಯ ಸೌಲಭ್ಯಗಳು, ದೂರದೃಷ್ಟಿಯ ಯೋಜನೆಗಳನ್ನು ರೂಪಿಸಿಕೊಡುವುದು ನಮ್ಮೆಲ್ಲರ ಕರ್ತವ್ಯ. ವಿಷಾದದ ವಿಚಾರವೆಂದರೆ ಇವೆಲ್ಲದರಲ್ಲೂ ನಾವು ಸಾಕಷ್ಟು ಬಡ ದೇಶಗಳಿಗಿಂತ ಹಿಂದಿದ್ದೇವೆ. ಸರ್ಕಾರಗಳು ಭಾಷಣಗಳಿಂದ ಹೊರಬಂದು ಈ ಬಗ್ಗೆ ಕಾರ್ಯಪ್ರವೃತ್ತರಾಗಬೇಕು. ಅದೇ ನಾವು ದೇಶದ ಮೊದಲ ಪ್ರಧಾನಿ ಜವಾಹರ್ ಲಾಲ್ ನೆಹರು ಅವರಿಗೆ ಸಲ್ಲಿಸುವ ನಿಜವಾದ ಗೌರವ ಮತ್ತು ಅವರ ಜನ್ಮದಿನವನ್ನು ಮಕ್ಕಳ ದಿನಾಚರಣೆಯಾಗಿ ಆಚರಿಸುವುದರ ಸಾರ್ಥಕತೆ.
13 ಸೆಪ್ಟೆಂಬರ್ 2026ಪಾಲನ ಭವನ , ಬೆಂಗಳೂರು WIM
5 ಸೆಪ್ಟೆಂಬರ್ 2017 ನಾವು ಮರೆಯುವುದಿಲ್ಲ SDPIKarnataka #GowriLankesh
Prakash Raj, Abdul Majeed SDPI and several others detained by Bengaluru Police During Election Commission…
SDPIKarnataka #NepalFloods
ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…