Categories: featureNewsPolitics

ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಸಚಿವರಾದ ಝಮೀರ್ ಅಹ್ಮದ್ ಅವರೇ,

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇದ್ದರೂ, ಇನ್ನೂ ಏಕೆ RSS ಅಜೆಂಡಾ ಜಾರಿಯಾಗುತ್ತಿದೆ. ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಕ್ರಮ ನಡೆಸಿರುವುದು ಅಧಿಕಾರಿಗಳೇ ಹೊರತು ವಿದ್ಯಾರ್ಥಿಗಳಲ್ಲ.ಇನ್ನಾದರೂ ಅಲ್ಪಸಂಖ್ಯಾತ ವಿರೋಧಿ ನೀತಿ ಕೊನೆಗೊಳ್ಳಲಿ.

~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, SDPI ಕರ್ನಾಟಕ
https://m.facebook.com/story.php?story_fbid=pfbid0WwuzEpmPj3XWthcbL3HgzkRv8RTF5Un9r9CdGA9VNkRMnspQz2suc74VUW2MFDPal&id=100044408770748&mibextid=Nif5oz

admin

Recent Posts

ಪ್ರೆಸ್ ರಿಲೀಸ್

ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…

3 days ago