ಹಿಂದಿನ ಬಿಜೆಪಿ ಸರ್ಕಾರ ರದ್ದುಪಡಿಸಿರುವ ಮುಸ್ಲಿಮರ 2B ಮೀಸಲಾತಿ ಮರುಸ್ಥಾಪಿಸನೆ ಮಾಡುವಂತೆ ಮತ್ತು ಮೀಸಲಾತಿ ಪ್ರಮಾಣವನ್ನು ಶೇಕಡ 8 ಕ್ಕೆ ಏರಿಸಲು ಹಾಗೂ ಕಾಂತರಾಜ್ ಆಯೋಗದ ವರದಿಯನ್ನು ಸ್ವೀಕರಿಸಿ ಸಾರ್ವಜನಿಕಗೊಳಿಸಲು ಮುಂದಿನ ಚಳಿಗಾಲ ಅಧಿವೇಶನದಲ್ಲಿ ಒತ್ತಾಯ ಪಡಿಸಬೇಕು ಎಂದು ಆಗ್ರಹಿಸಲು ಪಕ್ಷದ ವತಿಯಿಂದ ರಾಜ್ಯದ ಎಲ್ಲಾ ಶಾಸಕರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಲು ನಿರ್ಣಯವನ್ನು ಕೈಗೊಳ್ಳಲಾಯಿತು.
ಅಬ್ದುಲ್ ರಹಿಮ್ ಪಟೇಲ್ ಗುಲ್ಬರ್ಗ ಮತ್ತು ಮುಜಾಹೀದ್ ಪಾಷಾ ಬೆಂಗಳೂರು ಅವರನ್ನು ನೂತನವಾಗಿ ರಾಜ್ಯ ಕಾರ್ಯದರ್ಶಿಗಳಾಗಿ ನೇಮಕ ಮಾಡುವ ನಿರ್ಣಯವನ್ನು ಕೈಗೊಳ್ಳಲಾಯಿತು.
ಉಡುಪಿಯಲ್ಲಿ ಕ್ರೂರಿ ಪ್ರವೀಣ್ ಚೌಗಲೆ ಕೈಯ್ಯಲ್ಲಿ ಬರ್ಬರವಾಗಿ ಕೊಲೆಯಾದ ಹಸೀನಾ ಮತ್ತು ಆಕೆಯ ಮೂರು ಮಕ್ಕಳ ಸಾವಿಗೆ ನ್ಯಾಯ ಸಿಗಬೇಕು. ಆರೋಪಿಗೆ ಕಠಿಣ ಶಿಕ್ಷೆಗೊಳಪಡಿಸಬೇಕು ಎಂದು ಒತ್ತಾಯಿಸುವ ನಿರ್ಣಯವನ್ನು ಕೈಗೊಳ್ಳಲಾಯಿತು.
~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು, ಕರ್ನಾಟಕ SDPIKarnataka #Dharmasthala
SDPIKarnataka #happyindependenceday2025 #79thIndependenceDay #Mangalore
ಹಾರ್ದಿಕ ಸ್ವಾಗತ ಬಯಸುವ ~ಅನ್ವರ್ ಸಾದತ್ ಎಸ್,ಜಿಲ್ಲಾಧ್ಯಕ್ಷರು SDPI ಮಂಗಳೂರು ಗ್ರಾಮಾಂತರ ಜಿಲ್ಲೆ
INDEPENDENCE DAY CELEBRATION 15.08.2025 | ಮಧ್ಯಾನ : 3:00 | ಡೈಮಂಡ್ ಹಾಲ್ ಹತ್ತಿರ ರೈಲ್ವೆ ಸ್ಟೇಷನ್ ರೋಡ್…
Let's Protect the Freedom, Save the Nation آئیے آزادی کی حفاظت کرین ملک کو بچائیں…
Let's Protect The Freedom, Save The Nation "Let us remember the sacrifices that brought us…