ಹಿಂದಿನ ಬಿಜೆಪಿ ಸರ್ಕಾರ ರದ್ದುಪಡಿಸಿರುವ ಮುಸ್ಲಿಮರ 2B ಮೀಸಲಾತಿ ಮರುಸ್ಥಾಪಿಸನೆ ಮಾಡುವಂತೆ ಮತ್ತು ಮೀಸಲಾತಿ ಪ್ರಮಾಣವನ್ನು ಶೇಕಡ 8 ಕ್ಕೆ ಏರಿಸಲು ಹಾಗೂ ಕಾಂತರಾಜ್ ಆಯೋಗದ ವರದಿಯನ್ನು ಸ್ವೀಕರಿಸಿ ಸಾರ್ವಜನಿಕಗೊಳಿಸಲು ಮುಂದಿನ ಚಳಿಗಾಲ ಅಧಿವೇಶನದಲ್ಲಿ ಒತ್ತಾಯ ಪಡಿಸಬೇಕು ಎಂದು ಆಗ್ರಹಿಸಲು ಪಕ್ಷದ ವತಿಯಿಂದ ರಾಜ್ಯದ ಎಲ್ಲಾ ಶಾಸಕರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಲು ನಿರ್ಣಯವನ್ನು ಕೈಗೊಳ್ಳಲಾಯಿತು.
ಅಬ್ದುಲ್ ರಹಿಮ್ ಪಟೇಲ್ ಗುಲ್ಬರ್ಗ ಮತ್ತು ಮುಜಾಹೀದ್ ಪಾಷಾ ಬೆಂಗಳೂರು ಅವರನ್ನು ನೂತನವಾಗಿ ರಾಜ್ಯ ಕಾರ್ಯದರ್ಶಿಗಳಾಗಿ ನೇಮಕ ಮಾಡುವ ನಿರ್ಣಯವನ್ನು ಕೈಗೊಳ್ಳಲಾಯಿತು.
ಉಡುಪಿಯಲ್ಲಿ ಕ್ರೂರಿ ಪ್ರವೀಣ್ ಚೌಗಲೆ ಕೈಯ್ಯಲ್ಲಿ ಬರ್ಬರವಾಗಿ ಕೊಲೆಯಾದ ಹಸೀನಾ ಮತ್ತು ಆಕೆಯ ಮೂರು ಮಕ್ಕಳ ಸಾವಿಗೆ ನ್ಯಾಯ ಸಿಗಬೇಕು. ಆರೋಪಿಗೆ ಕಠಿಣ ಶಿಕ್ಷೆಗೊಳಪಡಿಸಬೇಕು ಎಂದು ಒತ್ತಾಯಿಸುವ ನಿರ್ಣಯವನ್ನು ಕೈಗೊಳ್ಳಲಾಯಿತು.
Their sacrifice reminds us of the values of courage, unity, and duty that bind our…
ಅವರ ತ್ಯಾಗಗಳು ಧೈರ್ಯ, ಏಕತೆ ಮತ್ತು ಕರ್ತವ್ಯ ಎಂಬ ಮೌಲ್ಯಗಳನ್ನು ನಮಗೆ ನೆನಪಿಸುತ್ತದೆ. ಅವರು ಬಲಿದಾನಿಸಿದ ಭಾರತವನ್ನು ನ್ಯಾಯಸಮ್ಮತ, ಶಾಂತಿಯುತ…
ನಾನು ಸ್ವತಂತ್ರನಾಗಿದ್ದೆ, ನಾನು ಸ್ವತಂತ್ರನಾಗಿದ್ದೇನೆ ಮತ್ತು ನಾನು ಸ್ವತಂತ್ರನಾಗಿಯೇ ಇರುತ್ತೇನೆ!" ದೇಶಕ್ಕಾಗಿ ತನ್ನ ಪ್ರಾಣವನ್ನೇ ತ್ಯಾಗ ಮಾಡಿದ ಅಮರ ಹುತಾತ್ಮ…
The Social Democratic Party of India (SDPI) staged a protest in Gulbarga against the ongoing…
Bangalore, 21 July: Dharmasthala mein 100 se ziyada ladkiyon aur khawateen ki mashkook maut, zyadaati…