ಹಿಂದಿನ ಬಿಜೆಪಿ ಸರ್ಕಾರ ರದ್ದುಪಡಿಸಿರುವ ಮುಸ್ಲಿಮರ 2B ಮೀಸಲಾತಿ ಮರುಸ್ಥಾಪಿಸನೆ ಮಾಡುವಂತೆ ಮತ್ತು ಮೀಸಲಾತಿ ಪ್ರಮಾಣವನ್ನು ಶೇಕಡ 8 ಕ್ಕೆ ಏರಿಸಲು ಹಾಗೂ ಕಾಂತರಾಜ್ ಆಯೋಗದ ವರದಿಯನ್ನು ಸ್ವೀಕರಿಸಿ ಸಾರ್ವಜನಿಕಗೊಳಿಸಲು ಮುಂದಿನ ಚಳಿಗಾಲ ಅಧಿವೇಶನದಲ್ಲಿ ಒತ್ತಾಯ ಪಡಿಸಬೇಕು ಎಂದು ಆಗ್ರಹಿಸಲು ಪಕ್ಷದ ವತಿಯಿಂದ ರಾಜ್ಯದ ಎಲ್ಲಾ ಶಾಸಕರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಲು ನಿರ್ಣಯವನ್ನು ಕೈಗೊಳ್ಳಲಾಯಿತು.
ಅಬ್ದುಲ್ ರಹಿಮ್ ಪಟೇಲ್ ಗುಲ್ಬರ್ಗ ಮತ್ತು ಮುಜಾಹೀದ್ ಪಾಷಾ ಬೆಂಗಳೂರು ಅವರನ್ನು ನೂತನವಾಗಿ ರಾಜ್ಯ ಕಾರ್ಯದರ್ಶಿಗಳಾಗಿ ನೇಮಕ ಮಾಡುವ ನಿರ್ಣಯವನ್ನು ಕೈಗೊಳ್ಳಲಾಯಿತು.
ಉಡುಪಿಯಲ್ಲಿ ಕ್ರೂರಿ ಪ್ರವೀಣ್ ಚೌಗಲೆ ಕೈಯ್ಯಲ್ಲಿ ಬರ್ಬರವಾಗಿ ಕೊಲೆಯಾದ ಹಸೀನಾ ಮತ್ತು ಆಕೆಯ ಮೂರು ಮಕ್ಕಳ ಸಾವಿಗೆ ನ್ಯಾಯ ಸಿಗಬೇಕು. ಆರೋಪಿಗೆ ಕಠಿಣ ಶಿಕ್ಷೆಗೊಳಪಡಿಸಬೇಕು ಎಂದು ಒತ್ತಾಯಿಸುವ ನಿರ್ಣಯವನ್ನು ಕೈಗೊಳ್ಳಲಾಯಿತು.
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು, ಹಣದ ಬಲ ಮತ್ತು ರಾಜ್ಯ ಯಂತ್ರಾಂಗದ ಬಹಿರಂಗ ದುರುಪಯೋಗದ ಮೂಲಕ ಪಡೆದ…
ಹುತಾತ್ಮ ದಿನ 04 ಮೇ "ನೂರು ವರ್ಷ ನರಿಯಾಗಿ ಬದುಕುವುದಕ್ಕಿಂತ ಒಂದು ದಿನ ಹುಲಿಯಾಗಿ ಬದುಕುವುದು ಉತ್ತಮ." ~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು…
ಕೇಂದ್ರ ಸರ್ಕಾರದ ನಿರಂತರ ಬೆಲೆ ಏರಿಕೆ ನೀತಿಯಿಂದ ಸಾಮಾನ್ಯ ಜನರು, ವಿಶೇಷವಾಗಿ ಬಡವರು ಮತ್ತು ಮಧ್ಯಮ ವರ್ಗದವರು ತೀವ್ರ ಸಂಕಷ್ಟಕ್ಕೆ…
-7 ಜನರು ಮೃತಪಟ್ಟಿದ್ದಾರೆ – ಇವರಲ್ಲಿ 2 ಮಕ್ಕಳು ಸೇರಿದ್ದಾರೆ! ಹಳೆಯದು, ಬಿರುಕು ಬಿದ್ದ ಗೋಡೆ ಕುಸಿದು ಬಡ ಮತ್ತು…
01 MAY 2026 "Respect Labour. Restore Dignity. Ensure Justice. This Labour Day, let every worker…