Categories: featureNewsPolitics

ರಾಯಚೂರು LBS ನಗರದಲ್ಲಿ RUDA ದಿಂದ, ಶಿಕ್ಷಣ ಇಲಾಖೆ ಖರೀದಿ ಮಾಡಿದ ಜಾಗದಲ್ಲಿ ಕನ್ನಡ ಪ್ರೌಢಶಾಲೆ ಆರಂಭಿಸಲು ತಡೆ ಒಡ್ಡುತ್ತಿರುವ ದುಷ್ಕರ್ಮಿಗಳನ್ನು ತಡೆಯಲು ಸಾಧ್ಯವಾಗುತ್ತಿಲ್ಲ ಎಂದರೆ ರಾಯಚೂರಿನ ಜಿಲ್ಲಾಧಿಕಾರಿ ಮತ್ತು ಎಸ್‌.ಪಿ ಅವರು ಕರ್ತವ್ಯದಲ್ಲಿ ಮುಂದುವರಿಯಲು ಅನರ್ಹರು. ಮಾನ್ಯ ಶಿಕ್ಷಣ ಸಚಿವರಾದ ಮಧುಬಂಗಾರಪ್ಪ ಈ ಬಗ್ಗೆ ಕ್ರಮ ಕೈಗೊಳ್ಳಿ.

~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, ಎಸ್‌ಡಿಪಿಐ ಕರ್ನಾಟಕ

admin

Recent Posts

ಶಾ ಅವರ ಹೇಳಿಕೆ ವಿರೋಧಿಸಿ ಡಿಸೆಂಬರ್ 24ರ ಗುಲಬರ್ಗಾ ಬಂದ್ ಗೆ ಎಸ್‌ಡಿಪಿಐ ಸಂಪೂರ್ಣ ಬೆಂಬಲ

ಗುಲಬರ್ಗಾ: 22 ಡಿಸೆಂಬರ್ 2024. ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಗುಲ್ಬರ್ಗ ಜಿಲ್ಲಾ ಸಮಿತಿ ಸಭೆಯು ಪಕ್ಷದ…

3 months ago

ನೆನಪು

ಕೆ.ಎಂ. ಶರೀಫ್ ಸಾಬ್ 01.09.1964-22.12.2020 25 ವರ್ಷಗಳ ಹಿಂದೆ ಕರಾವಳಿ ಕರ್ನಾಟಕದಲ್ಲಿ ಸಂಘಪರಿವಾರ ನಿರಂತರ ಕ್ರೌರ್ಯ ಮೆರೆಯುತ್ತಿದ್ದ ಕಾಲ. ಅದನ್ನು…

3 months ago