Categories: featureNewsPolitics

ರಾಯಚೂರು LBS ನಗರದಲ್ಲಿ RUDA ದಿಂದ, ಶಿಕ್ಷಣ ಇಲಾಖೆ ಖರೀದಿ ಮಾಡಿದ ಜಾಗದಲ್ಲಿ ಕನ್ನಡ ಪ್ರೌಢಶಾಲೆ ಆರಂಭಿಸಲು ತಡೆ ಒಡ್ಡುತ್ತಿರುವ ದುಷ್ಕರ್ಮಿಗಳನ್ನು ತಡೆಯಲು ಸಾಧ್ಯವಾಗುತ್ತಿಲ್ಲ ಎಂದರೆ ರಾಯಚೂರಿನ ಜಿಲ್ಲಾಧಿಕಾರಿ ಮತ್ತು ಎಸ್‌.ಪಿ ಅವರು ಕರ್ತವ್ಯದಲ್ಲಿ ಮುಂದುವರಿಯಲು ಅನರ್ಹರು. ಮಾನ್ಯ ಶಿಕ್ಷಣ ಸಚಿವರಾದ ಮಧುಬಂಗಾರಪ್ಪ ಈ ಬಗ್ಗೆ ಕ್ರಮ ಕೈಗೊಳ್ಳಿ.

Recent Posts

ಜ್ಞಾನವಾಪಿ ಮಸೀದಿ – ರಾಜ್ಯದಾದ್ಯಂತ ಪ್ರತಿಭಟನೆ

ಜ್ಞಾನವಾಪಿ ಮಸೀದಿ ರಾಜ್ಯದಾದ್ಯಂತ ಪ್ರತಿಭಟನೆಫೆಬ್ರವರಿ 2024 ಒಳನುಸುಳುವಿಕೆ ಮತ್ತು ಅತಿಕ್ರಮಣ ಅಪಾಯಕಾರಿಪೂಜಾ ಸ್ಥಳಗಳ ಕಾಯಿದೆಯನ್ನು ಜಾರಿಗೊಳಿಸಿ

7 months ago

ಹುತಾತ್ಮರ ದಿನ – 2024

1948 ರ ಈ ದಿನ ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಕೃತ್ಯಕ್ಕೆ ಗಾಂಧೀಜಿ ಬಲಿಯಾದ ದಿನ ಇಂದು. ತಮ್ಮ ಅಹಿಂಸಾ ಮಾರ್ಗದ…

7 months ago

ಹುತಾತ್ಮರ ದಿನ – 2024

1948 ರ ಈ ದಿನ ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಕೃತ್ಯಕ್ಕೆ ಗಾಂಧೀಜಿ ಬಲಿಯಾದ ದಿನ ಇಂದು. ತಮ್ಮ ಅಹಿಂಸಾ…

7 months ago