Categories: featureNewsPolitics

ರಾಯಚೂರು LBS ನಗರದಲ್ಲಿ RUDA ದಿಂದ, ಶಿಕ್ಷಣ ಇಲಾಖೆ ಖರೀದಿ ಮಾಡಿದ ಜಾಗದಲ್ಲಿ ಕನ್ನಡ ಪ್ರೌಢಶಾಲೆ ಆರಂಭಿಸಲು ತಡೆ ಒಡ್ಡುತ್ತಿರುವ ದುಷ್ಕರ್ಮಿಗಳನ್ನು ತಡೆಯಲು ಸಾಧ್ಯವಾಗುತ್ತಿಲ್ಲ ಎಂದರೆ ರಾಯಚೂರಿನ ಜಿಲ್ಲಾಧಿಕಾರಿ ಮತ್ತು ಎಸ್‌.ಪಿ ಅವರು ಕರ್ತವ್ಯದಲ್ಲಿ ಮುಂದುವರಿಯಲು ಅನರ್ಹರು. ಮಾನ್ಯ ಶಿಕ್ಷಣ ಸಚಿವರಾದ ಮಧುಬಂಗಾರಪ್ಪ ಈ ಬಗ್ಗೆ ಕ್ರಮ ಕೈಗೊಳ್ಳಿ.

Recent Posts

ಬಸವ ಜಯಂತಿಯ

ಹಾರ್ದಿಕ ಶುಭಾಶಯಗಳು 4. 2026 "ಕಾಯಕವೇ ಕೈಲಾಸ" ಎಂದು ಹೇಳಿದ ಬಸವಣ್ಣನವರ ತತ್ವಗಳು ಇಂದಿಗೂ ನಮ್ಮ ಸಮಾಜಕ್ಕೆ ದಾರಿದೀಪ. ಜಾತಿ,…

3 days ago

ಸಂತಾಪಗಳು

ಸೈಯದ್ ಸೈಫುಲ್ಲಾ 4. 2026 ದಾವಣಗೆರೆಯ ಸ‌ರ್ ಸಯ್ಯದ್ ಅಹ್ಮದ್ ಖಾನ್ ಎಂದು ಕರೆಯಲ್ಪಡುವ ಗಣ್ಯ ಶಿಕ್ಷಣತಜ್ಞರು,ಅಂಜುಮನ್ ಇಸ್ಲಾಮಿಯಾ ದಾವಣಗೆರೆ…

4 days ago

Condolence

SAYED SAIFULLA 4. 2026 I am deeply saddened by the passing of Syed Saifulla Sab,…

4 days ago

ಸಂವಿಧಾನ ಶಿಲ್ಪಿ, ಭಾರತ ರತ್ನ,

ಡಾ|| ಬಾಬಾ ಸಾಹೇಬ್ ಅಂಬೇಡ್ಕ‌ರ್ 14 April, 2026 ಜನ್ಮ ದಿನಾಚರಣೆ ಪ್ರಯುಕ್ತ ಸಾಮಾಜಿಕ ನ್ಯಾಯ ದಿನಾಚರಣೆ SOCIAL JUSTICE…

1 week ago