ರಾಯಚೂರು LBS ನಗರದಲ್ಲಿ RUDA ದಿಂದ, ಶಿಕ್ಷಣ ಇಲಾಖೆ ಖರೀದಿ ಮಾಡಿದ ಜಾಗದಲ್ಲಿ ಕನ್ನಡ ಪ್ರೌಢಶಾಲೆ ಆರಂಭಿಸಲು ತಡೆ ಒಡ್ಡುತ್ತಿರುವ ದುಷ್ಕರ್ಮಿಗಳನ್ನು ತಡೆಯಲು ಸಾಧ್ಯವಾಗುತ್ತಿಲ್ಲ ಎಂದರೆ ರಾಯಚೂರಿನ ಜಿಲ್ಲಾಧಿಕಾರಿ ಮತ್ತು ಎಸ್.ಪಿ ಅವರು ಕರ್ತವ್ಯದಲ್ಲಿ ಮುಂದುವರಿಯಲು ಅನರ್ಹರು. ಮಾನ್ಯ ಶಿಕ್ಷಣ ಸಚಿವರಾದ ಮಧುಬಂಗಾರಪ್ಪ ಈ ಬಗ್ಗೆ ಕ್ರಮ ಕೈಗೊಳ್ಳಿ.