ಗಂಗಾವತಿ : ಎಸ್.ಡಿ ಪಿ.ಐ ಕೊಪ್ಪಳ ಜಿಲ್ಲಾ ಕಾರ್ಯಕಾರಿಣಿ ಸಭೆಯು ಗಂಗಾವತಿ ನಗರದಲ್ಲಿ ನಡೆಯಿತು.
ಈ ಸಭೆಗೆ ಎಸ್.ಡಿ ಪಿ.ಐ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಅವರು ಆಗಮಿಸಿದ್ದು ಅದ್ದೂರಿಯಾಗಿ ಅವರನ್ನು ಸ್ವಾಗತಿಸಲಾಯಿತು..
ಈ ವೇಳೆ ನವೆಂಬರ್ ತಿಂಗಳಲ್ಲಿ ರಾಜ್ಯಾದ್ಯಂತ ನಡೆಯುತ್ತಿರುವ ದೇಣಿಗೆ ಸಂಗ್ರಹದ ಬಗ್ಗೆ ಚರ್ಚಿಸಲಾಯಿತು..
ಈ ಸಂದರ್ಭದಲ್ಲಿ ಪಕ್ಷದ ಕೊಪ್ಪಳ ಜಿಲ್ಲಾ ಉಸ್ತುವಾರಿಯಾದ ರಿಯಾಜ್ ಕಡಂಬು,
ಜಿಲ್ಲಾ ಅಧ್ಯಕ್ಷರಾದ ಸಲೀಂ ಮನಿಯಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯೂಸುಫ್ ಮೋದಿ, ಜಿಲ್ಲಾ ಸಮಿತಿ ಸದಸ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು..
~ಮಜೀದ್ ತುಂಬೆ,ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ
Press Release Gulbarga, Sept 11:At the SDPI leaders’ meeting held in Gulbarga today, the party’s…
پریس ریلیز بنگلورو : 10 ستمبر : کرناٹک میں کانگریس حکومت تقریباً 95% مسلم برادری…
BAAR BAAR RSS KE JAAL MEIN PHANS'TI HUI RIYAASTI CONGRESS HUKUMAT -QURBANI KE BAKRAY BAN…
ಮತ್ತೆ ಮತ್ತೆ ಆರ್ ಎಸ್ಎಸ್ ಖೇಡ್ದಾಕ್ಕೆ ಬೀಳುತ್ತಿರುವ ರಾಜ್ಯ ಕಾಂಗ್ರೇಸ್ ಸರ್ಕಾರ - ಬಲಿ ಪಶುಗಳಾಗುತ್ತಿರುವ ಮುಸ್ಲಿಮರು ಬೆಂಗಳೂರು :…