ಗಂಗಾವತಿ : ಎಸ್.ಡಿ ಪಿ.ಐ ಕೊಪ್ಪಳ ಜಿಲ್ಲಾ ಕಾರ್ಯಕಾರಿಣಿ ಸಭೆಯು ಗಂಗಾವತಿ ನಗರದಲ್ಲಿ ನಡೆಯಿತು.
ಈ ಸಭೆಗೆ ಎಸ್.ಡಿ ಪಿ.ಐ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಅವರು ಆಗಮಿಸಿದ್ದು ಅದ್ದೂರಿಯಾಗಿ ಅವರನ್ನು ಸ್ವಾಗತಿಸಲಾಯಿತು..
ಈ ವೇಳೆ ನವೆಂಬರ್ ತಿಂಗಳಲ್ಲಿ ರಾಜ್ಯಾದ್ಯಂತ ನಡೆಯುತ್ತಿರುವ ದೇಣಿಗೆ ಸಂಗ್ರಹದ ಬಗ್ಗೆ ಚರ್ಚಿಸಲಾಯಿತು..
ಈ ಸಂದರ್ಭದಲ್ಲಿ ಪಕ್ಷದ ಕೊಪ್ಪಳ ಜಿಲ್ಲಾ ಉಸ್ತುವಾರಿಯಾದ ರಿಯಾಜ್ ಕಡಂಬು,
ಜಿಲ್ಲಾ ಅಧ್ಯಕ್ಷರಾದ ಸಲೀಂ ಮನಿಯಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯೂಸುಫ್ ಮೋದಿ, ಜಿಲ್ಲಾ ಸಮಿತಿ ಸದಸ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು..
~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು, SDPI ಕರ್ನಾಟಕ SDPIKarnataka #NationalRepresentativeCouncil2026 #Mangaluru
~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು, SDPI ಕರ್ನಾಟಕ
National Working Committee MembersElected From Karnataka SDPI 6th NATIONAL REPRESENTATIVE COUNCIL-2026 JAN 20, 21 MANGALORE…
ಕರ್ನಾಟಕದಿಂದ ಆಯ್ಕೆಯಾದ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಸದಸ್ಯರು SDPI 6th NATIONAL REPRESENTATIVE COUNCIL-2026 JAN 20, 21 MANGALORE…
The State Committee extends its heartfull congratulations and sincere appreciation to the leaders, workers, volunteers,…