ಗಂಗಾವತಿ : ಎಸ್.ಡಿ ಪಿ.ಐ ಕೊಪ್ಪಳ ಜಿಲ್ಲಾ ಕಾರ್ಯಕಾರಿಣಿ ಸಭೆಯು ಗಂಗಾವತಿ ನಗರದಲ್ಲಿ ನಡೆಯಿತು.
ಈ ಸಭೆಗೆ ಎಸ್.ಡಿ ಪಿ.ಐ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಅವರು ಆಗಮಿಸಿದ್ದು ಅದ್ದೂರಿಯಾಗಿ ಅವರನ್ನು ಸ್ವಾಗತಿಸಲಾಯಿತು..
ಈ ವೇಳೆ ನವೆಂಬರ್ ತಿಂಗಳಲ್ಲಿ ರಾಜ್ಯಾದ್ಯಂತ ನಡೆಯುತ್ತಿರುವ ದೇಣಿಗೆ ಸಂಗ್ರಹದ ಬಗ್ಗೆ ಚರ್ಚಿಸಲಾಯಿತು..
ಈ ಸಂದರ್ಭದಲ್ಲಿ ಪಕ್ಷದ ಕೊಪ್ಪಳ ಜಿಲ್ಲಾ ಉಸ್ತುವಾರಿಯಾದ ರಿಯಾಜ್ ಕಡಂಬು,
ಜಿಲ್ಲಾ ಅಧ್ಯಕ್ಷರಾದ ಸಲೀಂ ಮನಿಯಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯೂಸುಫ್ ಮೋದಿ, ಜಿಲ್ಲಾ ಸಮಿತಿ ಸದಸ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು..
داؤنگیر جنوبی اسمبلی حلقہ کے ضمنی انتخاب میں ہم کیوں افسر کو ڈلیپینے کی حمایت…
ನೈಜ ಜನಸೇವಕ - ನಮ್ಮ ಶಾಸಕ ಜನಪರ ನಾಯಕ - ಶೋಷಿತ, ಬಡವರು ಮತ್ತು ಹಿಂದುಳಿದ ಸಮುದಾಯಗಳ ನಿಜವಾದ ಧ್ವನಿ.…
ಜನರೊಂದಿಗೆ ಜನನಾಯಕ SDPI ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಸ್ವಾಭಿಮಾನಕ್ಕಾಗಿ ನಿಮ್ಮ ಅಮೂಲ್ಯವಾದ ಮತ ನೀಡಿ SDPIKarnataka #davangere #ByElection
SDPIKarnataka #ByElection #Davangere
نامزدگی ریلی Monday 23 2026 March | 10:30 AM مقام اختر رضا سرکل سے کارپوریشن…