Categories: featureNewsPolitics

ಎಸ್.ಡಿ ಪಿ.ಐ ರಾಜ್ಯಾಧ್ಯಕ್ಷರಿಗೆ ಗಂಗಾವತಿಯಲ್ಲಿ ಅದ್ದೂರಿ ಸ್ವಾಗತ

ಗಂಗಾವತಿ : ಎಸ್.ಡಿ ಪಿ.ಐ ಕೊಪ್ಪಳ ಜಿಲ್ಲಾ ಕಾರ್ಯಕಾರಿಣಿ ಸಭೆಯು ಗಂಗಾವತಿ ನಗರದಲ್ಲಿ ನಡೆಯಿತು.
ಈ ಸಭೆಗೆ ಎಸ್.ಡಿ ಪಿ.ಐ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಅವರು ಆಗಮಿಸಿದ್ದು ಅದ್ದೂರಿಯಾಗಿ ಅವರನ್ನು ಸ್ವಾಗತಿಸಲಾಯಿತು..

ಈ ವೇಳೆ ನವೆಂಬರ್ ತಿಂಗಳಲ್ಲಿ ರಾಜ್ಯಾದ್ಯಂತ ನಡೆಯುತ್ತಿರುವ ದೇಣಿಗೆ ಸಂಗ್ರಹದ ಬಗ್ಗೆ ಚರ್ಚಿಸಲಾಯಿತು..

ಈ ಸಂದರ್ಭದಲ್ಲಿ ಪಕ್ಷದ ಕೊಪ್ಪಳ ಜಿಲ್ಲಾ ಉಸ್ತುವಾರಿಯಾದ ರಿಯಾಜ್ ಕಡಂಬು,
ಜಿಲ್ಲಾ ಅಧ್ಯಕ್ಷರಾದ ಸಲೀಂ ಮನಿಯಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯೂಸುಫ್ ಮೋದಿ, ಜಿಲ್ಲಾ ಸಮಿತಿ ಸದಸ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು..

admin

Recent Posts

ಪ್ರೆಸ್ ರಿಲೀಸ್

ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…

6 days ago