Categories: featureNewsPolitics

ಎಸ್.ಡಿ ಪಿ.ಐ ರಾಜ್ಯಾಧ್ಯಕ್ಷರಿಗೆ ಗಂಗಾವತಿಯಲ್ಲಿ ಅದ್ದೂರಿ ಸ್ವಾಗತ

ಗಂಗಾವತಿ : ಎಸ್.ಡಿ ಪಿ.ಐ ಕೊಪ್ಪಳ ಜಿಲ್ಲಾ ಕಾರ್ಯಕಾರಿಣಿ ಸಭೆಯು ಗಂಗಾವತಿ ನಗರದಲ್ಲಿ ನಡೆಯಿತು.
ಈ ಸಭೆಗೆ ಎಸ್.ಡಿ ಪಿ.ಐ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಅವರು ಆಗಮಿಸಿದ್ದು ಅದ್ದೂರಿಯಾಗಿ ಅವರನ್ನು ಸ್ವಾಗತಿಸಲಾಯಿತು..

ಈ ವೇಳೆ ನವೆಂಬರ್ ತಿಂಗಳಲ್ಲಿ ರಾಜ್ಯಾದ್ಯಂತ ನಡೆಯುತ್ತಿರುವ ದೇಣಿಗೆ ಸಂಗ್ರಹದ ಬಗ್ಗೆ ಚರ್ಚಿಸಲಾಯಿತು..

ಈ ಸಂದರ್ಭದಲ್ಲಿ ಪಕ್ಷದ ಕೊಪ್ಪಳ ಜಿಲ್ಲಾ ಉಸ್ತುವಾರಿಯಾದ ರಿಯಾಜ್ ಕಡಂಬು,
ಜಿಲ್ಲಾ ಅಧ್ಯಕ್ಷರಾದ ಸಲೀಂ ಮನಿಯಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯೂಸುಫ್ ಮೋದಿ, ಜಿಲ್ಲಾ ಸಮಿತಿ ಸದಸ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು..

admin

Recent Posts

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ

ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ 03 & 04 ಆಗಸ್ಟ್ 2026 ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ -…

23 hours ago

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ

ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ 03 & 04 ಆಗಸ್ಟ್ 2026 ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ -…

23 hours ago

ರಾಜ್ಯ ಸರ್ಕಾರದವಾರಂಟ್ ಮುಗಿಸಿದ ಗ್ಯಾರಂಟಿ ಸ್ಕೀಮ್‌ಗಳುSDPI ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ನೇತೃತ್ವದಲ್ಲಿ ಪತ್ರಿಕಾಗೋಷ್ಠಿ

ಗ್ಯಾರೆಂಟಿ ಸ್ಕೀಮ್‌ ಗಳ ಹೆಸರಲ್ಲಿ ಜನರನ್ನು ಕಚೇರಿಗಳ ಮುಂದೆ ನಿಲ್ಲಿಸಿ ರಾಜ್ಯ ಸರ್ಕಾರ ಅಮಾನವೀಯವಾಗಿ ವರ್ತಿಸುತ್ತಿದೆ; ಸರ್ಕಾರಗಳು ಬರೀ ಡಾಕ್ಯುಮೆಂಟ್…

1 day ago