ಗಂಗಾವತಿ : ಎಸ್.ಡಿ ಪಿ.ಐ ಕೊಪ್ಪಳ ಜಿಲ್ಲಾ ಕಾರ್ಯಕಾರಿಣಿ ಸಭೆಯು ಗಂಗಾವತಿ ನಗರದಲ್ಲಿ ನಡೆಯಿತು.
ಈ ಸಭೆಗೆ ಎಸ್.ಡಿ ಪಿ.ಐ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಅವರು ಆಗಮಿಸಿದ್ದು ಅದ್ದೂರಿಯಾಗಿ ಅವರನ್ನು ಸ್ವಾಗತಿಸಲಾಯಿತು..
ಈ ವೇಳೆ ನವೆಂಬರ್ ತಿಂಗಳಲ್ಲಿ ರಾಜ್ಯಾದ್ಯಂತ ನಡೆಯುತ್ತಿರುವ ದೇಣಿಗೆ ಸಂಗ್ರಹದ ಬಗ್ಗೆ ಚರ್ಚಿಸಲಾಯಿತು..
ಈ ಸಂದರ್ಭದಲ್ಲಿ ಪಕ್ಷದ ಕೊಪ್ಪಳ ಜಿಲ್ಲಾ ಉಸ್ತುವಾರಿಯಾದ ರಿಯಾಜ್ ಕಡಂಬು,
ಜಿಲ್ಲಾ ಅಧ್ಯಕ್ಷರಾದ ಸಲೀಂ ಮನಿಯಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯೂಸುಫ್ ಮೋದಿ, ಜಿಲ್ಲಾ ಸಮಿತಿ ಸದಸ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು..
ಪೆರಿಯಾರ್ ಅವರ ಹೋರಾಟ ಮಾನವ ಘನತೆ, ಸಮಾನತೆ ಮತ್ತು ಸ್ವಾಭಿಮಾನದ ಪ್ರತೀಕ: ಅಪ್ಸರ್ ಕೊಡ್ಲಿಪೇಟೆ ಆನೇಕಲ್:ಸೆ. 17:ಸಾಮಾಜಿಕ ನ್ಯಾಯ, ಸಮಾನತೆ,…
13 ಸೆಪ್ಟೆಂಬರ್ 2026ಪಾಲನ ಭವನ , ಬೆಂಗಳೂರು WIM
5 ಸೆಪ್ಟೆಂಬರ್ 2017 ನಾವು ಮರೆಯುವುದಿಲ್ಲ SDPIKarnataka #GowriLankesh
Prakash Raj, Abdul Majeed SDPI and several others detained by Bengaluru Police During Election Commission…
SDPIKarnataka #NepalFloods
ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…