“ಸಾಕಷ್ಟು ತ್ಯಾಗ, ಬಲಿದಾನದ ಮೂಲಕ ಪಡೆದ ಸ್ವಾತಂತ್ರ್ಯವನ್ನು ಭದ್ರವಾಗಿಸಲು ದೇಶಕ್ಕೆ ಸಮರ್ಥ ಸಂವಿಧಾನ ಬೇಕಿತ್ತು. ಆ ಜವಾಬ್ದಾರಿಯನ್ನು ಹೊತ್ತ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಪ್ರಗತಿ, ಸಮಾನತೆ, ಸಹಬಾಳ್ವೆಯ ತತ್ವಗಳ ಆಧಾರದ ಮೇಲೆ ಸಂವಿಧಾನ ರಚಿಸಿ ಭಾರತದ ಜನತೆಗೆ ಸಮರ್ಪಿಸಿದ ದಿನ ಇಂದು. ಅವರ ಶ್ರಮ ಮತ್ತು ಸಂವಿಧಾನದ ಮಹತ್ವವನ್ನು ಪಸರಿಸುವ ಮೂಲಕ ಈ ದೇಶಕ್ಕೆ ಎದುರಾಗಿರುವ ಮತ್ತು ಎದುರಾಗಬಹುದಾದ ಸವಾಲುಗಳಿಗೆ ಜನರನ್ನು ಸಜ್ಜುಗೊಳಿಸೋಣ.”
~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, SDPI ಕರ್ನಾಟಕ
ಜನಾಗ್ರಹ ಸಮಾವೇಶ 16-02- 2026 ಫ್ರೀಡಂ ಪಾರ್ಕ್, ಬೆಂಗಳೂರು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ -ಕರ್ನಾಟಕ SDPIKarnataka #PeoplesBudget…
JANAGRAHA SAMAVESHA Respected Sir/Madam, In order to fulfill the objectives of the Constitution, we urge…
ಜನಾಗ್ರಹ ಸಮಾವೇಶ ಮಾನ್ಯರೇ.., ಸಂವಿಧಾನದ ಆಶಯಗಳನ್ನು ಈಡೇರಿಸುವ ನಿಟ್ಟಿನಲ್ಲಿ ಹಿಂದುಳಿದ ವರ್ಗಗಳ, ಅಲ್ಪಸಂಖ್ಯಾತರ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ,…
~Afsar Kodlipet,State General Secretary