Categories: featureNewsPolitics

ಸಂವಿಧಾನ ದಿನದ ಶುಭಾಶಯಗಳು

“ಸಾಕಷ್ಟು ತ್ಯಾಗ, ಬಲಿದಾನದ ಮೂಲಕ ಪಡೆದ ಸ್ವಾತಂತ್ರ್ಯವನ್ನು ಭದ್ರವಾಗಿಸಲು ದೇಶಕ್ಕೆ ಸಮರ್ಥ ಸಂವಿಧಾನ ಬೇಕಿತ್ತು. ಆ ಜವಾಬ್ದಾರಿಯನ್ನು ಹೊತ್ತ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಪ್ರಗತಿ, ಸಮಾನತೆ, ಸಹಬಾಳ್ವೆಯ ತತ್ವಗಳ ಆಧಾರದ ಮೇಲೆ ಸಂವಿಧಾನ ರಚಿಸಿ ಭಾರತದ ಜನತೆಗೆ ಸಮರ್ಪಿಸಿದ ದಿನ ಇಂದು. ಅವರ ಶ್ರಮ ಮತ್ತು ಸಂವಿಧಾನದ ಮಹತ್ವವನ್ನು ಪಸರಿಸುವ ಮೂಲಕ ಈ ದೇಶಕ್ಕೆ ಎದುರಾಗಿರುವ ಮತ್ತು ಎದುರಾಗಬಹುದಾದ ಸವಾಲುಗಳಿಗೆ ಜನರನ್ನು ಸಜ್ಜುಗೊಳಿಸೋಣ.”

~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, SDPI ಕರ್ನಾಟಕ

ConstitutionDay #SDPIKarnataka

admin

Recent Posts

SDPI, ROUND-TABLE MEET ON RESOLVING CAST CENSUS CONFUSION

Bengaluru, Aug. 20: At this crucial juncture in the struggle for social justice among communities…

3 days ago

ಜಾತಿ ಗಣತಿ ಗೊಂದಲಗಳ ನಿವಾರಣೆಗಾಗಿ ದುಂಡು ಮೇಜಿನ ಸಭೆ, SDPI

ಬೆಂಗಳೂರು, ಆ. 20: ಕರ್ನಾಟಕದಲ್ಲಿ ಸಮುದಾಯಗಳ ನಡುವೆ ಸಾಮಾಜಿಕ ನ್ಯಾಯಕ್ಕಾಗಿ ನಡೆಯುತ್ತಿರುವಹೋರಾಟದ ಈ ನಿರ್ಣಾಯಕ ಹಂತದಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ…

3 days ago

ಹೊಸ ದಿಗಂತ ಪತ್ರಿಕೆ/ವರದಿ

ದೇಶದ ಪ್ರಗತಿಗೆ ಕೈಜೋಡಿಸಿ: ಅಬ್ದುಲ್ ಹನ್ನಾನ್ SDPIKarnataka

4 days ago