“ಸಾಕಷ್ಟು ತ್ಯಾಗ, ಬಲಿದಾನದ ಮೂಲಕ ಪಡೆದ ಸ್ವಾತಂತ್ರ್ಯವನ್ನು ಭದ್ರವಾಗಿಸಲು ದೇಶಕ್ಕೆ ಸಮರ್ಥ ಸಂವಿಧಾನ ಬೇಕಿತ್ತು. ಆ ಜವಾಬ್ದಾರಿಯನ್ನು ಹೊತ್ತ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಪ್ರಗತಿ, ಸಮಾನತೆ, ಸಹಬಾಳ್ವೆಯ ತತ್ವಗಳ ಆಧಾರದ ಮೇಲೆ ಸಂವಿಧಾನ ರಚಿಸಿ ಭಾರತದ ಜನತೆಗೆ ಸಮರ್ಪಿಸಿದ ದಿನ ಇಂದು. ಅವರ ಶ್ರಮ ಮತ್ತು ಸಂವಿಧಾನದ ಮಹತ್ವವನ್ನು ಪಸರಿಸುವ ಮೂಲಕ ಈ ದೇಶಕ್ಕೆ ಎದುರಾಗಿರುವ ಮತ್ತು ಎದುರಾಗಬಹುದಾದ ಸವಾಲುಗಳಿಗೆ ಜನರನ್ನು ಸಜ್ಜುಗೊಳಿಸೋಣ.”
~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, SDPI ಕರ್ನಾಟಕ
~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು, SDPI ಕರ್ನಾಟಕ SDPIKarnataka #NationalRepresentativeCouncil2026 #Mangaluru
~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು, SDPI ಕರ್ನಾಟಕ
National Working Committee MembersElected From Karnataka SDPI 6th NATIONAL REPRESENTATIVE COUNCIL-2026 JAN 20, 21 MANGALORE…
ಕರ್ನಾಟಕದಿಂದ ಆಯ್ಕೆಯಾದ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಸದಸ್ಯರು SDPI 6th NATIONAL REPRESENTATIVE COUNCIL-2026 JAN 20, 21 MANGALORE…
The State Committee extends its heartfull congratulations and sincere appreciation to the leaders, workers, volunteers,…