“ಸಾಕಷ್ಟು ತ್ಯಾಗ, ಬಲಿದಾನದ ಮೂಲಕ ಪಡೆದ ಸ್ವಾತಂತ್ರ್ಯವನ್ನು ಭದ್ರವಾಗಿಸಲು ದೇಶಕ್ಕೆ ಸಮರ್ಥ ಸಂವಿಧಾನ ಬೇಕಿತ್ತು. ಆ ಜವಾಬ್ದಾರಿಯನ್ನು ಹೊತ್ತ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಪ್ರಗತಿ, ಸಮಾನತೆ, ಸಹಬಾಳ್ವೆಯ ತತ್ವಗಳ ಆಧಾರದ ಮೇಲೆ ಸಂವಿಧಾನ ರಚಿಸಿ ಭಾರತದ ಜನತೆಗೆ ಸಮರ್ಪಿಸಿದ ದಿನ ಇಂದು. ಅವರ ಶ್ರಮ ಮತ್ತು ಸಂವಿಧಾನದ ಮಹತ್ವವನ್ನು ಪಸರಿಸುವ ಮೂಲಕ ಈ ದೇಶಕ್ಕೆ ಎದುರಾಗಿರುವ ಮತ್ತು ಎದುರಾಗಬಹುದಾದ ಸವಾಲುಗಳಿಗೆ ಜನರನ್ನು ಸಜ್ಜುಗೊಳಿಸೋಣ.”
~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, SDPI ಕರ್ನಾಟಕ
ಒಡಿಶಾದ ಕಟಕ್ನಲ್ಲಿ ದುರ್ಗಾ ಪೂಜೆಯ ವಿಗ್ರಹ ಮೆರವಣಿಗೆ ಸಮಯದಲ್ಲಿ ಒಂದು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿ ಮಾಡಿದ ಹಿಂಸಾಚಾರ ಅತ್ಯಂತ ಆತಂಕಕಾರಿ…
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರ ಮೇಲೆ ಶೂ ಎಸೆಯಲು ಪ್ರಯತ್ನ ಪಟ್ಟ ಘಟನೆಯನ್ನು ಸೋಶಿಯಲ್ ಡೆಮಾಕ್ರಟಿಕ್…
کے․جی․ ہلّی اور ڈی․جی․ ہلّی مقدمے میں گرفتار دو افراد کوسپریم کورٹ نے ضمانت منظور…
ನೀವು ಜ್ಞಾನ, ಹಣ, ಪ್ರತಿಷ್ಠೆ, ಶಕ್ತಿಯನ್ನು ಸಂಗ್ರಹಿಸಬಹುದು. ಆದರೆ ಇದೆಲ್ಲದರ ನಡುವೆ ಪ್ರೀತಿಯನ್ನು ಕಳೆದುಕೊಂಡಿದ್ದರೆ ನೀವು ನಿಜವಾದ ಬದುಕನ್ನೇ ಕಳೆದುಕೊಂಡಿದ್ದೀರಿ…
عبد الحنان ریاستی نائب صدر - ایس۔ ڈی۔ پی۔ آئی ہے بنگلور، 5 اکتوبر: توانائی…