Categories: featureNewsPolitics

ಸಂವಿಧಾನ ದಿನದ ಶುಭಾಶಯಗಳು

“ಸಾಕಷ್ಟು ತ್ಯಾಗ, ಬಲಿದಾನದ ಮೂಲಕ ಪಡೆದ ಸ್ವಾತಂತ್ರ್ಯವನ್ನು ಭದ್ರವಾಗಿಸಲು ದೇಶಕ್ಕೆ ಸಮರ್ಥ ಸಂವಿಧಾನ ಬೇಕಿತ್ತು. ಆ ಜವಾಬ್ದಾರಿಯನ್ನು ಹೊತ್ತ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಪ್ರಗತಿ, ಸಮಾನತೆ, ಸಹಬಾಳ್ವೆಯ ತತ್ವಗಳ ಆಧಾರದ ಮೇಲೆ ಸಂವಿಧಾನ ರಚಿಸಿ ಭಾರತದ ಜನತೆಗೆ ಸಮರ್ಪಿಸಿದ ದಿನ ಇಂದು. ಅವರ ಶ್ರಮ ಮತ್ತು ಸಂವಿಧಾನದ ಮಹತ್ವವನ್ನು ಪಸರಿಸುವ ಮೂಲಕ ಈ ದೇಶಕ್ಕೆ ಎದುರಾಗಿರುವ ಮತ್ತು ಎದುರಾಗಬಹುದಾದ ಸವಾಲುಗಳಿಗೆ ಜನರನ್ನು ಸಜ್ಜುಗೊಳಿಸೋಣ.”

~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, SDPI ಕರ್ನಾಟಕ

ConstitutionDay #SDPIKarnataka

admin

Recent Posts

ಸಂತಾಪ

ಸೈಯದ್ ಯಾಸೀನ್ ರಾಯಚೂರು ನಗರದ ಮಾಜಿ ಶಾಸಕ 12.07.2026 ರಾಯಚೂರು ನಗರದ ಮಾಜಿ ಶಾಸಕರಾದ ಸೈಯದ್ ಯಾಸಿನ್ ರವರು ನಿಧನ…

5 days ago

SDPI Leaders Conclave

ಲೀಡರ್ಸ್‌ ಕಾನ್ ಕ್ಲೇವ್ July 12 2026 M.K FAIZY National President State President Abdul Majeed National…

5 days ago

Leaders Conclave

ಲೀಡರ್ಸ್‌ ಕಾನ್ ಕ್ಲೇವ್ Programs in North Karnataka July 2026 09th - Mandya 11th - Bijapur…

6 days ago