“ಸಾಕಷ್ಟು ತ್ಯಾಗ, ಬಲಿದಾನದ ಮೂಲಕ ಪಡೆದ ಸ್ವಾತಂತ್ರ್ಯವನ್ನು ಭದ್ರವಾಗಿಸಲು ದೇಶಕ್ಕೆ ಸಮರ್ಥ ಸಂವಿಧಾನ ಬೇಕಿತ್ತು. ಆ ಜವಾಬ್ದಾರಿಯನ್ನು ಹೊತ್ತ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಪ್ರಗತಿ, ಸಮಾನತೆ, ಸಹಬಾಳ್ವೆಯ ತತ್ವಗಳ ಆಧಾರದ ಮೇಲೆ ಸಂವಿಧಾನ ರಚಿಸಿ ಭಾರತದ ಜನತೆಗೆ ಸಮರ್ಪಿಸಿದ ದಿನ ಇಂದು. ಅವರ ಶ್ರಮ ಮತ್ತು ಸಂವಿಧಾನದ ಮಹತ್ವವನ್ನು ಪಸರಿಸುವ ಮೂಲಕ ಈ ದೇಶಕ್ಕೆ ಎದುರಾಗಿರುವ ಮತ್ತು ಎದುರಾಗಬಹುದಾದ ಸವಾಲುಗಳಿಗೆ ಜನರನ್ನು ಸಜ್ಜುಗೊಳಿಸೋಣ.”
~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, SDPI ಕರ್ನಾಟಕ
ಪೆರಿಯಾರ್ ಅವರ ಹೋರಾಟ ಮಾನವ ಘನತೆ, ಸಮಾನತೆ ಮತ್ತು ಸ್ವಾಭಿಮಾನದ ಪ್ರತೀಕ: ಅಪ್ಸರ್ ಕೊಡ್ಲಿಪೇಟೆ ಆನೇಕಲ್:ಸೆ. 17:ಸಾಮಾಜಿಕ ನ್ಯಾಯ, ಸಮಾನತೆ,…
13 ಸೆಪ್ಟೆಂಬರ್ 2026ಪಾಲನ ಭವನ , ಬೆಂಗಳೂರು WIM
5 ಸೆಪ್ಟೆಂಬರ್ 2017 ನಾವು ಮರೆಯುವುದಿಲ್ಲ SDPIKarnataka #GowriLankesh
Prakash Raj, Abdul Majeed SDPI and several others detained by Bengaluru Police During Election Commission…
SDPIKarnataka #NepalFloods
ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…