Categories: featureNewsPolitics

ಸಂವಿಧಾನ ದಿನದ ಶುಭಾಶಯಗಳು

“ಸಾಕಷ್ಟು ತ್ಯಾಗ, ಬಲಿದಾನದ ಮೂಲಕ ಪಡೆದ ಸ್ವಾತಂತ್ರ್ಯವನ್ನು ಭದ್ರವಾಗಿಸಲು ದೇಶಕ್ಕೆ ಸಮರ್ಥ ಸಂವಿಧಾನ ಬೇಕಿತ್ತು. ಆ ಜವಾಬ್ದಾರಿಯನ್ನು ಹೊತ್ತ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಪ್ರಗತಿ, ಸಮಾನತೆ, ಸಹಬಾಳ್ವೆಯ ತತ್ವಗಳ ಆಧಾರದ ಮೇಲೆ ಸಂವಿಧಾನ ರಚಿಸಿ ಭಾರತದ ಜನತೆಗೆ ಸಮರ್ಪಿಸಿದ ದಿನ ಇಂದು. ಅವರ ಶ್ರಮ ಮತ್ತು ಸಂವಿಧಾನದ ಮಹತ್ವವನ್ನು ಪಸರಿಸುವ ಮೂಲಕ ಈ ದೇಶಕ್ಕೆ ಎದುರಾಗಿರುವ ಮತ್ತು ಎದುರಾಗಬಹುದಾದ ಸವಾಲುಗಳಿಗೆ ಜನರನ್ನು ಸಜ್ಜುಗೊಳಿಸೋಣ.”

~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, SDPI ಕರ್ನಾಟಕ

ConstitutionDay #SDPIKarnataka

admin

Recent Posts

ರಾಜ್ಯ ಮತ್ತು ಜಿಲ್ಲಾ SDPI ನಾಯಕರಿಗೆ

ಸುಸ್ವಾಗತ ರಾಜ್ಯ ಪ್ರತಿನಿಧಿ ಸಭೆ - 2026 SRC STATE REPRESENTATIVE COUNCIL-2026 @RAICHUR, Karnataka | 28.6.2026 Welcome…

18 hours ago

SRC-ರಾಜ್ಯ ಪ್ರತಿನಿಧಿ ಸಭೆ 2026 ಕರ್ನಾಟಕ

ಗ್ರೀನ್ ಪ್ಯಾಲೆಸ್ ಸಭಾಂಗಣ | ರಾಯಚೂರು । 28 JUNE 2026 ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ…

4 days ago

ಪರ್ಯಾಯ ರಾಜಕಾರಣದ

ಸಕಾರಾತ್ಮಕ ಹೆಜ್ಜೆ 18 ನೇ ವರ್ಷಕ್ಕೆ SDPI ಸಂಸ್ಥಾಪನಾ ದಿನಾಚರಣೆ SDPI FORMATION DAY SIDDIQ MULKY SWC Member…

6 days ago

ಪರ್ಯಾಯ ರಾಜಕಾರಣದ

ಸಕಾರಾತ್ಮಕ ಹೆಜ್ಜೆ 18 ನೇ ವರ್ಷಕ್ಕೆ SDPI ಸಂಸ್ಥಾಪನಾ ದಿನಾಚರಣೆ SDPI FORMATION DAY FAIROZE ULLA SHAREEF SWC…

6 days ago

ಪರ್ಯಾಯ ರಾಜಕಾರಣದ

ಸಕಾರಾತ್ಮಕ ಹೆಜ್ಜೆ 18 ನೇ ವರ್ಷಕ್ಕೆ SDPI ಸಂಸ್ಥಾಪನಾ ದಿನಾಚರಣೆ SDPI FORMATION DAY MOHAMMED SIDDIQ SWC Member…

6 days ago