Categories: featureNewsPolitics

ಸಂವಿಧಾನ ದಿನದ ಶುಭಾಶಯಗಳು

“ಸಾಕಷ್ಟು ತ್ಯಾಗ, ಬಲಿದಾನದ ಮೂಲಕ ಪಡೆದ ಸ್ವಾತಂತ್ರ್ಯವನ್ನು ಭದ್ರವಾಗಿಸಲು ದೇಶಕ್ಕೆ ಸಮರ್ಥ ಸಂವಿಧಾನ ಬೇಕಿತ್ತು. ಆ ಜವಾಬ್ದಾರಿಯನ್ನು ಹೊತ್ತ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಪ್ರಗತಿ, ಸಮಾನತೆ, ಸಹಬಾಳ್ವೆಯ ತತ್ವಗಳ ಆಧಾರದ ಮೇಲೆ ಸಂವಿಧಾನ ರಚಿಸಿ ಭಾರತದ ಜನತೆಗೆ ಸಮರ್ಪಿಸಿದ ದಿನ ಇಂದು. ಅವರ ಶ್ರಮ ಮತ್ತು ಸಂವಿಧಾನದ ಮಹತ್ವವನ್ನು ಪಸರಿಸುವ ಮೂಲಕ ಈ ದೇಶಕ್ಕೆ ಎದುರಾಗಿರುವ ಮತ್ತು ಎದುರಾಗಬಹುದಾದ ಸವಾಲುಗಳಿಗೆ ಜನರನ್ನು ಸಜ್ಜುಗೊಳಿಸೋಣ.”

~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, SDPI ಕರ್ನಾಟಕ

ConstitutionDay #SDPIKarnataka

admin

Recent Posts

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ

ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ 03 & 04 ಆಗಸ್ಟ್ 2026 ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ -…

1 day ago

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ

ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ 03 & 04 ಆಗಸ್ಟ್ 2026 ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ -…

1 day ago

ರಾಜ್ಯ ಸರ್ಕಾರದವಾರಂಟ್ ಮುಗಿಸಿದ ಗ್ಯಾರಂಟಿ ಸ್ಕೀಮ್‌ಗಳುSDPI ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ನೇತೃತ್ವದಲ್ಲಿ ಪತ್ರಿಕಾಗೋಷ್ಠಿ

ಗ್ಯಾರೆಂಟಿ ಸ್ಕೀಮ್‌ ಗಳ ಹೆಸರಲ್ಲಿ ಜನರನ್ನು ಕಚೇರಿಗಳ ಮುಂದೆ ನಿಲ್ಲಿಸಿ ರಾಜ್ಯ ಸರ್ಕಾರ ಅಮಾನವೀಯವಾಗಿ ವರ್ತಿಸುತ್ತಿದೆ; ಸರ್ಕಾರಗಳು ಬರೀ ಡಾಕ್ಯುಮೆಂಟ್…

1 day ago