Skip to content
  • Home
  • Organization
    • About
    • Ideology
  • Leadership
    • State Working Committee
    • State President
  • Gallery
    • Relief/Rescue Work during COVID-19
    • Siddapura Ward Activities
  • Media
    • Kannada Press Releases
    • English Press Releases
    • Urdu Press Releases
  • Events
  • Contact
Become a Member

ನವೆಂಬರ್ 26. ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಹೊಸದುರ್ಗ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಗೋವಿಂದಪ್ಪ ರವರಿಗೆ ಬೇಟಿ ಮಾಡಿ ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಕಾಂತರಾಜ್ ಆಯೋಗ ವರದಿ ಸ್ವೀಕರಿಸಿ, ಸಾರ್ವಜನಿಕ ಗೊಳಿಸಲು ಹಾಗೂ 2ಬಿ ಮೀಸಲಾತಿ ಮರು ಸ್ಥಾಪಿಸಿ ಶೇಕಡ 8ಕ್ಕೆ ಹೆಚ್ಚಿಸಲು, ಮತ್ತು ಸದಾಶಿವ ಆಯೋಗದ ವರದಿ ಜಾರಿಗೊಳಿಸಲು ಧ್ವನಿ ಎತ್ತ ಬೇಕೆಂದು ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಕ್ಷೇತ್ರ ಸಮಿತಿಯ ಕಾರ್ಯದರ್ಶಿ ಹಸೀಬ್ ಹಾಗೂ ಸಹ ಕಾರ್ಯದರ್ಶಿ ಪರ್ವೇಜ್ ಮತ್ತು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು

  • Home
  • Blog
  • ನವೆಂಬರ್ 26. ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಹೊಸದುರ್ಗ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಗೋವಿಂದಪ್ಪ ರವರಿಗೆ ಬೇಟಿ ಮಾಡಿ ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಕಾಂತರಾಜ್ ಆಯೋಗ ವರದಿ ಸ್ವೀಕರಿಸಿ, ಸಾರ್ವಜನಿಕ ಗೊಳಿಸಲು ಹಾಗೂ 2ಬಿ ಮೀಸಲಾತಿ ಮರು ಸ್ಥಾಪಿಸಿ ಶೇಕಡ 8ಕ್ಕೆ ಹೆಚ್ಚಿಸಲು, ಮತ್ತು ಸದಾಶಿವ ಆಯೋಗದ ವರದಿ ಜಾರಿಗೊಳಿಸಲು ಧ್ವನಿ ಎತ್ತ ಬೇಕೆಂದು ಮನವಿ ಸಲ್ಲಿಸಲಾಯಿತು.<br />ಈ ಸಂದರ್ಭದಲ್ಲಿ ಕ್ಷೇತ್ರ ಸಮಿತಿಯ ಕಾರ್ಯದರ್ಶಿ ಹಸೀಬ್ ಹಾಗೂ ಸಹ ಕಾರ್ಯದರ್ಶಿ ಪರ್ವೇಜ್ ಮತ್ತು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು
29
Nov
  • By admin
  • feature, News, Politics
Post Views: 755
  • Tags:
  • #2BMuslimReservation #SDPIKarnataka
  • Share:
Previous Post

ಸ್ಮರಣೆ

Next Post

27/11/2023
ಕಾಂತರಾಜ್ ವರದಿ ಅಂಗೀಕರಿಸುವಂತೆ, 2ಬಿ ಮೀಸಲಾತಿ ಪುನರ್ ಸ್ಥಾಪಿಸಿ ಅದರಡಿಯಲ್ಲಿ ಇರುವ ಮೀಸಲು ಪ್ರಮಾಣವನ್ನು ಶೇಕಡ 8% ಏರಿಸುವಂತೆ ಹಾಗೂ ಸದಾಶಿವ ಆಯೋಗದ ವರದಿ ಜಾರಿಗೊಳಿಸುವಂತೆ ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನದಲ್ಲಿ ಕರ್ನಾಟಕ ಸರ್ಕಾರವನ್ನು ಒತ್ತಾಯಿಸಬೇಕೆಂದು ಆಗ್ರಹಿಸಿ ಗಂಗಾವತಿ ಕ್ಷೇತ್ರದ ಶಾಸಕರಾದ ಗಾಲಿ ಜನಾರ್ದನ ರೆಡ್ಡಿ ಯವರಿಗೆ
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ,ಗಂಗಾವತಿ ವಿಧಾನ ಸಭಾ ಕ್ಷೇತ್ರದ ವತಿಯಿಂದ ಮನವಿ ಸಲ್ಲಿಸಲಾಯಿತು.

Leave A Comment

Recent Posts

  • 2015 ರಲ್ಲಿ ಹಿಂದುತ್ವ ತೀವ್ರವಾದಿಗಳಿಂದ ಮೌನವಾಗಿದ್ದ ನಿರ್ಭೀತ ವಿಚಾರವಾದಿ ಮತ್ತು ವಿದ್ವಾಂಸ ಎಂ.ಎಂ. ಕಲ್ಬುರ್ಗಿ ಅವರನ್ನು ಇಂದು ನಾವು ಸ್ಮರಿಸುತ್ತೇವೆ.

    2015 ರಲ್ಲಿ ಹಿಂದುತ್ವ ತೀವ್ರವಾದಿಗಳಿಂದ ಮೌನವಾಗಿದ್ದ ನಿರ್ಭೀತ ವಿಚಾರವಾದಿ ಮತ್ತು ವಿದ್ವಾಂಸ ಎಂ.ಎಂ. ಕಲ್ಬುರ್ಗಿ ಅವರನ್ನು ಇಂದು ನಾವು ಸ್ಮರಿಸುತ್ತೇವೆ.

    Aug 31,2025
  • ಎಸ್‌ಡಿಪಿಐ ಶೋಷಿತರ ಹಕ್ಕುಗಳ ಕಾವಲುಗಾರ ಕಾರ್ಯಕರ್ತರು ನ್ಯಾಯ ಸಮಾನತೆ ಸಹಬಾಳ್ವೆ ಎಂಬ ಘೋಷಣೆಯಡಿ ಮುಂಬರುವ ಚುನಾವಣಾ ಹೋರಾಟಕ್ಕೆ ಸಜ್ಜಾಗಿ : ಅಫ್ಸರ್ ಕೊಡ್ಲಿಪೇಟೆ ಕರೆ

    ಎಸ್‌ಡಿಪಿಐ ಶೋಷಿತರ ಹಕ್ಕುಗಳ ಕಾವಲುಗಾರ ಕಾರ್ಯಕರ್ತರು ನ್ಯಾಯ ಸಮಾನತೆ ಸಹಬಾಳ್ವೆ ಎಂಬ ಘೋಷಣೆಯಡಿ ಮುಂಬರುವ ಚುನಾವಣಾ ಹೋರಾಟಕ್ಕೆ ಸಜ್ಜಾಗಿ : ಅಫ್ಸರ್ ಕೊಡ್ಲಿಪೇಟೆ ಕರೆ

    Aug 31,2025
  • سماجی اور تعلیمی مردم شماری اعتراضات اور تجاویز جمع کرنے کی تاریخ میں ایک ہفتہ کی توسیع کی جائے۔ عبدالمجید

    سماجی اور تعلیمی مردم شماری اعتراضات اور تجاویز جمع کرنے کی تاریخ میں ایک ہفتہ کی توسیع کی جائے۔ عبدالمجید

    Aug 25,2025
  • ಅಲೆಮಾರಿಗಳ ಮರಣ ಶಾಸನ ಬರೆದು ಸಾಮಾಜಿಕ ನ್ಯಾಯವನ್ನು ಹಾಳು ಮಾಡುವ ಒಳಮೀಸಲಾತಿ ಸೂತ್ರಕ್ಕೆ ತಕ್ಷಣ ಚಿಕಿತ್ಸೆಯಾಗಲಿ

    ಅಲೆಮಾರಿಗಳ ಮರಣ ಶಾಸನ ಬರೆದು ಸಾಮಾಜಿಕ ನ್ಯಾಯವನ್ನು ಹಾಳು ಮಾಡುವ ಒಳಮೀಸಲಾತಿ ಸೂತ್ರಕ್ಕೆ ತಕ್ಷಣ ಚಿಕಿತ್ಸೆಯಾಗಲಿ

    Aug 22,2025
  • SDPI, ROUND-TABLE MEET ON RESOLVING CAST CENSUS CONFUSION

    SDPI, ROUND-TABLE MEET ON RESOLVING CAST CENSUS CONFUSION

    Aug 21,2025

Categories

  • englishpressreleases
  • feature
  • KannadaPressReleases
  • News
  • Politics
  • Uncategorized
  • UrduPressReleases

Tags

#2BMuslimReservation #2BReservation #15thFormationDay #17thFormationDay #21stJune #AbdulMajeed #AmbedkarJatha #AmbedkarJatha2 #ArrestPunithKerehalli #AssemblyElections2023 #AssemblyElections20223 #AutoRickshaw #BabriMasjid #Bangalore #Bengaluru #BJPGovt #BRBhaskarPrasad #ChaloBelagavi #COVID-19 #CowTraders #CowVigilantes #DakshinaKannada #Davangere #DharmasthalaFiles #GST #IndiaWithPalestine #JanadikaraSamavesha #JoinSDPI #KantharajCommissionReport #Karnataka #Lockdown #Mysore #NominationRally #NRAssemblyCandidate #PalestineUnderAttack #PeoplesPowerConference #PressRelease #Protest #Resolutions #Restore2BMuslimReservation #SDPI #SDPIFormationDay #SDPIKarnataka #TippuSultan sdpi

Recent Posts

  • 2015 ರಲ್ಲಿ ಹಿಂದುತ್ವ ತೀವ್ರವಾದಿಗಳಿಂದ ಮೌನವಾಗಿದ್ದ ನಿರ್ಭೀತ ವಿಚಾರವಾದಿ ಮತ್ತು ವಿದ್ವಾಂಸ ಎಂ.ಎಂ. ಕಲ್ಬುರ್ಗಿ ಅವರನ್ನು ಇಂದು ನಾವು ಸ್ಮರಿಸುತ್ತೇವೆ.

    2015 ರಲ್ಲಿ ಹಿಂದುತ್ವ ತೀವ್ರವಾದಿಗಳಿಂದ ಮೌನವಾಗಿದ್ದ ನಿರ್ಭೀತ ವಿಚಾರವಾದಿ ಮತ್ತು ವಿದ್ವಾಂಸ ಎಂ.ಎಂ. ಕಲ್ಬುರ್ಗಿ ಅವರನ್ನು ಇಂದು ನಾವು ಸ್ಮರಿಸುತ್ತೇವೆ.

    Aug 31,2025

Contact Us

  • sdpikarnataka@gmail.com
  • 080 4210 9049
  • SF 14C, Dignity Center, Hameed Shah Complex, Near-Ulsur Gate Police Station, Cubbonpet Main Rd, Bengaluru-560002
2998177
Total Visitors
Share On: