Categories: featureNewsPolitics

ನವೆಂಬರ್ 26. ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಹೊಸದುರ್ಗ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಗೋವಿಂದಪ್ಪ ರವರಿಗೆ ಬೇಟಿ ಮಾಡಿ ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಕಾಂತರಾಜ್ ಆಯೋಗ ವರದಿ ಸ್ವೀಕರಿಸಿ, ಸಾರ್ವಜನಿಕ ಗೊಳಿಸಲು ಹಾಗೂ 2ಬಿ ಮೀಸಲಾತಿ ಮರು ಸ್ಥಾಪಿಸಿ ಶೇಕಡ 8ಕ್ಕೆ ಹೆಚ್ಚಿಸಲು, ಮತ್ತು ಸದಾಶಿವ ಆಯೋಗದ ವರದಿ ಜಾರಿಗೊಳಿಸಲು ಧ್ವನಿ ಎತ್ತ ಬೇಕೆಂದು ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಕ್ಷೇತ್ರ ಸಮಿತಿಯ ಕಾರ್ಯದರ್ಶಿ ಹಸೀಬ್ ಹಾಗೂ ಸಹ ಕಾರ್ಯದರ್ಶಿ ಪರ್ವೇಜ್ ಮತ್ತು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು

Recent Posts

HAPPY Eid Al-Adha

Wishing you a beautiful and blessed Eid. Warm Wishes on Eid ul Adha May the…

3 days ago