Categories: featureNewsPolitics

27/11/2023ಕಾಂತರಾಜ್ ವರದಿ ಅಂಗೀಕರಿಸುವಂತೆ, 2ಬಿ ಮೀಸಲಾತಿ ಪುನರ್ ಸ್ಥಾಪಿಸಿ ಅದರಡಿಯಲ್ಲಿ ಇರುವ ಮೀಸಲು ಪ್ರಮಾಣವನ್ನು ಶೇಕಡ 8% ಏರಿಸುವಂತೆ ಹಾಗೂ ಸದಾಶಿವ ಆಯೋಗದ ವರದಿ ಜಾರಿಗೊಳಿಸುವಂತೆ ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನದಲ್ಲಿ ಕರ್ನಾಟಕ ಸರ್ಕಾರವನ್ನು ಒತ್ತಾಯಿಸಬೇಕೆಂದು ಆಗ್ರಹಿಸಿ ಗಂಗಾವತಿ ಕ್ಷೇತ್ರದ ಶಾಸಕರಾದ ಗಾಲಿ ಜನಾರ್ದನ ರೆಡ್ಡಿ ಯವರಿಗೆಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ,ಗಂಗಾವತಿ ವಿಧಾನ ಸಭಾ ಕ್ಷೇತ್ರದ ವತಿಯಿಂದ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ SDPI ಗಂಗಾವತಿ ವಿಧಾನಸಭಾ ಕ್ಷೇತ್ರ ಸಮಿತಿಯ ಉಪಾಧ್ಯಕ್ಷರದ ಮುದ್ದಾಸಿರ್.ಪ್ರಧಾನ ಕಾರ್ಯದರ್ಶಿ ಎಂ ಡಿ ಅಜರುದ್ದಿನ್. ಕೋಶಾಧಿಕಾರಿ ಫೈಯಾಜ್ ಅಹ್ಮದ್.ಇಮ್ರಾನ್ ಅಡ್ವೋಕೇಟ್. ಖಾಜಾ ಬಜಾಜ್.ಮಹೇಬೂಬ್ ಮುರಹರಿ ನಗರ್. ಖಾಜಾ ಮೇಕನಿಕ್ ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು

admin

Recent Posts

Booker Prize Winner Deepa Basti Honoured by SDPI Kodagu

SDPI Kodagu District Committee felicitated Deepa Basti for her remarkable achievement in winning the Booker…

35 minutes ago

ದೀಪ ಬಾಸ್ತಿ ಅವರನ್ನು ಸನ್ಮಾನಿಸಿ ಗೌರವಿಸಿದ ಎಸ್‌.ಡಿ.ಪಿ.ಐ ಜಿಲ್ಲಾ ಸಮಿತಿ

ಶ್ರೀಮತಿ ದೀಪ ಬಾಸ್ತಿ ರವರಿಗೆ ಸಾಹಿತ್ಯ ಸಾಧನೆಯ ಹಿನ್ನೆಲೆಯಲ್ಲಿ ಪ್ರತಿಷ್ಠಿತ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ ಬಂದ ಹಿನ್ನೆಲೆಯಲ್ಲಿ ದಿನಾಂಕ 29.06.2025ರಂದು…

4 hours ago

ಆಪರೇಷನ್ ಸಿಂಧೂರ ಸಂದರ್ಭದಲ್ಲಿ ಮಾನಹಾನಿಕರ ವರದಿಗಾಗಿ ಝೀ ನ್ಯೂಸ್ ಮತ್ತು ನ್ಯೂಸ್ 18 ವಿರುದ್ಧ FIR ದಾಖಲಿಸಲು ಜಮ್ಮು ಕಾಶ್ಮೀರ ನ್ಯಾಯಾಲಯದ ಆದೇಶ

Justice for Iqbal ಕಾಶ್ಮೀರದ ಬಗ್ಗೆ ಮಾಧ್ಯಮಗಳ ಮತೀಯವಾದೀ ಪಕ್ಷಪಾತೀಯ ವರದಿಗೆ ಇಲ್ಯಾಸ್ ತುಂಬೆ ಖಂಡನೆ SDPIKarnataka

1 day ago