ಈ ಸಂದರ್ಭದಲ್ಲಿ SDPI ಗಂಗಾವತಿ ವಿಧಾನಸಭಾ ಕ್ಷೇತ್ರ ಸಮಿತಿಯ ಉಪಾಧ್ಯಕ್ಷರದ ಮುದ್ದಾಸಿರ್.ಪ್ರಧಾನ ಕಾರ್ಯದರ್ಶಿ ಎಂ ಡಿ ಅಜರುದ್ದಿನ್. ಕೋಶಾಧಿಕಾರಿ ಫೈಯಾಜ್ ಅಹ್ಮದ್.ಇಮ್ರಾನ್ ಅಡ್ವೋಕೇಟ್. ಖಾಜಾ ಬಜಾಜ್.ಮಹೇಬೂಬ್ ಮುರಹರಿ ನಗರ್. ಖಾಜಾ ಮೇಕನಿಕ್ ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು
~Afsar Kodlipet,State General Secretary
Afsar Kodlipete, State General Secretary,
ಸೈಯದ್ ಅಕ್ರಮ್ ಮೌಲಾನ,ರಾಜ್ಯ ಕಾರ್ಯದರ್ಶಿ SDPIKarnataka #Davangere
ಈ ಸಭೆ ಕೇವಲ ಒಂದು ಕಾರ್ಯಕ್ರಮವಲ್ಲ; ಮತದಾರರ ಹಕ್ಕುಗಳ ರಕ್ಷಣೆ, ಪ್ರಜಾಸತ್ತಾತ್ಮಕ ಮೌಲ್ಯಗಳ ಉಳಿವು ಮತ್ತು ಪರ್ಯಾಯ ರಾಜಕೀಯದ ಅಗತ್ಯತೆಯನ್ನು…