Skip to content
  • Home
  • Organization
    • About
    • Ideology
  • Leadership
    • State Working Committee
    • State President
  • Gallery
    • Relief/Rescue Work during COVID-19
    • Siddapura Ward Activities
  • Media
    • Kannada Press Releases
    • English Press Releases
    • Urdu Press Releases
  • Events
  • Contact

ನವೆಂಬರ್ 26. ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಹೊಸದುರ್ಗ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಗೋವಿಂದಪ್ಪ ರವರಿಗೆ ಬೇಟಿ ಮಾಡಿ ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಕಾಂತರಾಜ್ ಆಯೋಗ ವರದಿ ಸ್ವೀಕರಿಸಿ, ಸಾರ್ವಜನಿಕ ಗೊಳಿಸಲು ಹಾಗೂ 2ಬಿ ಮೀಸಲಾತಿ ಮರು ಸ್ಥಾಪಿಸಿ ಶೇಕಡ 8ಕ್ಕೆ ಹೆಚ್ಚಿಸಲು, ಮತ್ತು ಸದಾಶಿವ ಆಯೋಗದ ವರದಿ ಜಾರಿಗೊಳಿಸಲು ಧ್ವನಿ ಎತ್ತ ಬೇಕೆಂದು ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಕ್ಷೇತ್ರ ಸಮಿತಿಯ ಕಾರ್ಯದರ್ಶಿ ಹಸೀಬ್ ಹಾಗೂ ಸಹ ಕಾರ್ಯದರ್ಶಿ ಪರ್ವೇಜ್ ಮತ್ತು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು

  • Home
  • Blog
  • ನವೆಂಬರ್ 26. ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಹೊಸದುರ್ಗ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಗೋವಿಂದಪ್ಪ ರವರಿಗೆ ಬೇಟಿ ಮಾಡಿ ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಕಾಂತರಾಜ್ ಆಯೋಗ ವರದಿ ಸ್ವೀಕರಿಸಿ, ಸಾರ್ವಜನಿಕ ಗೊಳಿಸಲು ಹಾಗೂ 2ಬಿ ಮೀಸಲಾತಿ ಮರು ಸ್ಥಾಪಿಸಿ ಶೇಕಡ 8ಕ್ಕೆ ಹೆಚ್ಚಿಸಲು, ಮತ್ತು ಸದಾಶಿವ ಆಯೋಗದ ವರದಿ ಜಾರಿಗೊಳಿಸಲು ಧ್ವನಿ ಎತ್ತ ಬೇಕೆಂದು ಮನವಿ ಸಲ್ಲಿಸಲಾಯಿತು.<br />ಈ ಸಂದರ್ಭದಲ್ಲಿ ಕ್ಷೇತ್ರ ಸಮಿತಿಯ ಕಾರ್ಯದರ್ಶಿ ಹಸೀಬ್ ಹಾಗೂ ಸಹ ಕಾರ್ಯದರ್ಶಿ ಪರ್ವೇಜ್ ಮತ್ತು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು
29
Nov
  • By admin
  • feature, News, Politics
Post Views: 924
  • Tags:
  • #2BMuslimReservation #SDPIKarnataka
  • Share:
Previous Post

ಸ್ಮರಣೆ

Next Post

27/11/2023
ಕಾಂತರಾಜ್ ವರದಿ ಅಂಗೀಕರಿಸುವಂತೆ, 2ಬಿ ಮೀಸಲಾತಿ ಪುನರ್ ಸ್ಥಾಪಿಸಿ ಅದರಡಿಯಲ್ಲಿ ಇರುವ ಮೀಸಲು ಪ್ರಮಾಣವನ್ನು ಶೇಕಡ 8% ಏರಿಸುವಂತೆ ಹಾಗೂ ಸದಾಶಿವ ಆಯೋಗದ ವರದಿ ಜಾರಿಗೊಳಿಸುವಂತೆ ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನದಲ್ಲಿ ಕರ್ನಾಟಕ ಸರ್ಕಾರವನ್ನು ಒತ್ತಾಯಿಸಬೇಕೆಂದು ಆಗ್ರಹಿಸಿ ಗಂಗಾವತಿ ಕ್ಷೇತ್ರದ ಶಾಸಕರಾದ ಗಾಲಿ ಜನಾರ್ದನ ರೆಡ್ಡಿ ಯವರಿಗೆ
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ,ಗಂಗಾವತಿ ವಿಧಾನ ಸಭಾ ಕ್ಷೇತ್ರದ ವತಿಯಿಂದ ಮನವಿ ಸಲ್ಲಿಸಲಾಯಿತು.

Leave A Comment

Recent Posts

  • ಕಾನೂನಿನ ಮುಂದೆ ಎಲ್ಲರೂ ಸಮಾನರು.

    ಕಾನೂನಿನ ಮುಂದೆ ಎಲ್ಲರೂ ಸಮಾನರು.

    Jul 27,2026
  • ಚುನಾವಣೆ ಸಂದರ್ಭದಲ್ಲಿ ಮಸ್ಕ ಹಾಕಿಕೊಂಡು ಬರುವ ಪಕ್ಷಗಳು ! ಗೆದ್ದನಂತರ ಅನ್ಯಾಯವನ್ನೇ ಎಸಗುತ್ತದೆ. ಕೇಂದ್ರದಲ್ಲಿ BJP ಆಡಳಿತದಲ್ಲಿ SIR ಮೂಲಕ ಮತದಾರರ ಪಟ್ಟಿಯನ್ನು ‘ತಿದ್ದುವ’ ನಾಟಕ ಮಾಡಿದರೆ, ಕರ್ನಾಟಕದಲ್ಲಿ ಕಾಂಗ್ರೆಸ್‌ ‘ಗ್ಯಾರಂಟಿ’ ಯೋಜನೆಗಳನ್ನು ಸಮರ್ಪಕವಾಗಿ ನಿಭಾಯಿಸುತ್ತಿಲ್ಲ. ಜನ ಇನ್ನಾದರೂ ಇವರ ಕಪಟತೆಯನ್ನು ಅರ್ಥ ಮಾಡಿಕೊಳ್ಳಬೇಕು.

    ಚುನಾವಣೆ ಸಂದರ್ಭದಲ್ಲಿ ಮಸ್ಕ ಹಾಕಿಕೊಂಡು ಬರುವ ಪಕ್ಷಗಳು ! ಗೆದ್ದನಂತರ ಅನ್ಯಾಯವನ್ನೇ ಎಸಗುತ್ತದೆ. ಕೇಂದ್ರದಲ್ಲಿ BJP ಆಡಳಿತದಲ್ಲಿ SIR ಮೂಲಕ ಮತದಾರರ ಪಟ್ಟಿಯನ್ನು ‘ತಿದ್ದುವ’ ನಾಟಕ ಮಾಡಿದರೆ, ಕರ್ನಾಟಕದಲ್ಲಿ ಕಾಂಗ್ರೆಸ್‌ ‘ಗ್ಯಾರಂಟಿ’ ಯೋಜನೆಗಳನ್ನು ಸಮರ್ಪಕವಾಗಿ ನಿಭಾಯಿಸುತ್ತಿಲ್ಲ. ಜನ ಇನ್ನಾದರೂ ಇವರ ಕಪಟತೆಯನ್ನು ಅರ್ಥ ಮಾಡಿಕೊಳ್ಳಬೇಕು.

    Jul 23,2026
  • ಬಿಡದಿ ಟೌನ್‌ಶಿಪ್ ಯೋಜನೆ: ರೈತರ ಹಿತಾಸಕ್ತಿ ಮತ್ತು ಪಾರದರ್ಶಕತೆಯನ್ನು ಸರ್ಕಾರ ಎತ್ತಿಹಿಡಿಯಲಿ : SDPI

    ಬಿಡದಿ ಟೌನ್‌ಶಿಪ್ ಯೋಜನೆ: ರೈತರ ಹಿತಾಸಕ್ತಿ ಮತ್ತು ಪಾರದರ್ಶಕತೆಯನ್ನು ಸರ್ಕಾರ ಎತ್ತಿಹಿಡಿಯಲಿ : SDPI

    Jul 22,2026
  • ONGCನ CSR ನಿಧಿಗಳು RSS ಸಂಬಂಧಿತ ಸಂಘಟನೆಗಳಿಗೆ ನೀಡಲ್ಪಟ್ಟಿದ್ದು: ಸಾರ್ವಜನಿಕ ಹಣದ ದುರುಪಯೋಗಕ್ಕೆ ತಕ್ಷಣದ ವಿವರಣೆ ಮತ್ತು ಸ್ವತಂತ್ರ ತನಿಖೆಗೆ SDPI ಆಗ್ರಹಿಸುತ್ತದೆ

    ONGCನ CSR ನಿಧಿಗಳು RSS ಸಂಬಂಧಿತ ಸಂಘಟನೆಗಳಿಗೆ ನೀಡಲ್ಪಟ್ಟಿದ್ದು: ಸಾರ್ವಜನಿಕ ಹಣದ ದುರುಪಯೋಗಕ್ಕೆ ತಕ್ಷಣದ ವಿವರಣೆ ಮತ್ತು ಸ್ವತಂತ್ರ ತನಿಖೆಗೆ SDPI ಆಗ್ರಹಿಸುತ್ತದೆ

    Jul 21,2026
  • ಸಂತಾಪಗಳು

    ಸಂತಾಪಗಳು

    Jul 19,2026

Categories

  • englishpressreleases
  • feature
  • KannadaPressReleases
  • News
  • Politics
  • Uncategorized
  • UrduPressReleases

Tags

#2BMuslimReservation #2BReservation #15thFormationDay #17thFormationDay #21stJune #AbdulMajeed #AmbedkarJatha #ArrestPunithKerehalli #AssemblyElections2023 #AssemblyElections20223 #AutoRickshaw #BabriMasjid #Bangalore #Bengaluru #BJPGovt #BRBhaskarPrasad #ByElection2026 #ChaloBelagavi #ChaloBelgaum #COVID-19 #CowTraders #CowVigilantes #DakshinaKannada #Davangere #DharmasthalaFiles #FreePalestine #GST #IndiaWithPalestine #JanadikaraSamavesha #JoinSDPI #KantharajCommissionReport #Karnataka #Lockdown #Mysore #NRAssemblyCandidate #PalestineUnderAttack #PeoplesPowerConference #PressRelease #Protest #Resolutions #SDPI #SDPIFormationDay #SDPIKarnataka #TippuSultan sdpi

Important Links

  • Terms & Conditions
  • Refund & Cancellation Policy
  • Privacy Policy

Recent Posts

  • ಕಾನೂನಿನ ಮುಂದೆ ಎಲ್ಲರೂ ಸಮಾನರು.

    ಕಾನೂನಿನ ಮುಂದೆ ಎಲ್ಲರೂ ಸಮಾನರು.

    Jul 27,2026

Contact Us

  • sdpikarnataka@gmail.com
  • 080 4210 9049
  • SF 14C, Dignity Center, Hameed Shah Complex, Near-Ulsur Gate Police Station, Cubbonpet Main Rd, Bengaluru-560002
3858201
Total Visitors