Skip to content
  • Home
  • Organization
    • About
    • Ideology
  • Leadership
    • State Working Committee
    • State President
  • Gallery
    • Relief/Rescue Work during COVID-19
    • Siddapura Ward Activities
  • Media
    • Kannada Press Releases
    • English Press Releases
    • Urdu Press Releases
  • Events
  • Contact

ಶಹಾಪುರ, ನ, 30: ಕಾಂತರಾಜ್ ಆಯೋಗದ ವರದಿ ಬಿಡುಗಡೆ, ಸದಾಶಿವ ಆಯೋಗದ ವರದಿಯನ್ನು ಕೇಂದ್ರಕ್ಕೆ ಶಿಫಾರಸು ಹಾಗು #2B ಮೀಸಲಾತಿಯ ಗೊಂದಲ ನಿವಾರಣೆ ಮಾಡಿ ಮೀಸಲಾತಿ ಪ್ರಮಾಣವನ್ನು ಶೇ8% ಏರಿಸಲು ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರವನ್ನು ಒತ್ತಾಯಪಡಿಸಲು ಕೋರಿ ಶ್ರೀ ಶರಣಬಸಪ್ಪಗೌಡ ದರ್ಶನಾಪುರ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರು ರವರನ್ನು ಭೇಟಿ ಮಾಡಿದ ಎಸ್ಡಿಪಿಐ ಯಾದಗಿರಿ ಜಿಲ್ಲಾ ಸಮಿತಿ ವತಿಯಿಂದ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ರಾಜ್ಯ ಕೋಶಾಧಿಕಾರಿ ಸೈಯದ್ ಇಸಾಕ್ ಹುಸೇನ್ ಖಾಲಿದ್, ಜಿಲ್ಲಾಧ್ಯಕ್ಷ ಮಹ್ಮದಸಾ ಢಾಲಾಯತ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಕ್ಬಾಲ್ ಜಾನಿ,ಬಂದೇನವಾಜ್ ಗೋಗಿ,ಎಜಾಝ್, ಝಮೀರ್,ಶಕೀಲ್, ರಾಶೀದ್, ಪುರ್ಖಾನ್,ರಫೀಕ್, ಬಾಶುಮಿಯಾ ಇತರರು ಉಪಸ್ಥಿತರಿದ್ದರು.

  • Home
  • Blog
  • ಶಹಾಪುರ, ನ, 30: ಕಾಂತರಾಜ್ ಆಯೋಗದ ವರದಿ ಬಿಡುಗಡೆ, ಸದಾಶಿವ ಆಯೋಗದ ವರದಿಯನ್ನು ಕೇಂದ್ರಕ್ಕೆ ಶಿಫಾರಸು ಹಾಗು #2B ಮೀಸಲಾತಿಯ ಗೊಂದಲ ನಿವಾರಣೆ ಮಾಡಿ ಮೀಸಲಾತಿ ಪ್ರಮಾಣವನ್ನು ಶೇ8% ಏರಿಸಲು ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರವನ್ನು ಒತ್ತಾಯಪಡಿಸಲು ಕೋರಿ ಶ್ರೀ ಶರಣಬಸಪ್ಪಗೌಡ ದರ್ಶನಾಪುರ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರು ರವರನ್ನು ಭೇಟಿ ಮಾಡಿದ ಎಸ್ಡಿಪಿಐ ಯಾದಗಿರಿ ಜಿಲ್ಲಾ ಸಮಿತಿ ವತಿಯಿಂದ ಮನವಿ ಸಲ್ಲಿಸಲಾಯಿತು.<br> ಈ ಸಂದರ್ಭದಲ್ಲಿ ರಾಜ್ಯ ಕೋಶಾಧಿಕಾರಿ ಸೈಯದ್ ಇಸಾಕ್ ಹುಸೇನ್ ಖಾಲಿದ್, ಜಿಲ್ಲಾಧ್ಯಕ್ಷ ಮಹ್ಮದಸಾ ಢಾಲಾಯತ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಕ್ಬಾಲ್ ಜಾನಿ,ಬಂದೇನವಾಜ್ ಗೋಗಿ,ಎಜಾಝ್, ಝಮೀರ್,ಶಕೀಲ್, ರಾಶೀದ್, ಪುರ್ಖಾನ್,ರಫೀಕ್, ಬಾಶುಮಿಯಾ ಇತರರು ಉಪಸ್ಥಿತರಿದ್ದರು.
  • By admin
  • feature, News, Politics
Post Views: 853
  • Tags:
  • #SDPIKarnataka
  • Share:
Previous Post

ಕನಕ ಜಯಂತಿಯ ಶುಭಾಶಯಗಳು

Next Post

ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಗೃಹಮಂತ್ರಿ ಡಾ.ಪರಮೇಶ್ವರ್ ಅವರೇ, ಏನಿದು ದ್ವಿಮುಖ ನೀತಿ, ಕೇರಳದಲ್ಲಿ ನಿಮ್ಮ ಪಕ್ಷ ಪ್ಯಾಲೇಸ್ತೆನ್ ಪರವಾಗಿ ಬ್ರಹತ್ ಪ್ರತಿಭಟನೆ ಮಾಡುತ್ತದೆ, ಆದ್ರೆ ನಮ್ಮ ರಾಜ್ಯದಲ್ಲಿ ಪಾಲೇಸ್ಥೆನ್ ಪರ ಹೋರಾಟ ಮಾಡುವವರನ್ನು ನಿರ್ಬಂಧಿಸಿ, ಕೇಸು ಹಾಕುತ್ತದೆ. ನೇರ ನೇರ ನಿಮ್ಮ ಉತ್ತರ ಬಯಸುತ್ತೇನೆ? ಯಾಕೆ ಈ ಅನ್ಯಾಯ?

Leave A Comment

Recent Posts

  • ಜಿಲ್ಲಾ ಪ್ರತಿನಿಧಿ ಸಭೆ

    ಜಿಲ್ಲಾ ಪ್ರತಿನಿಧಿ ಸಭೆ

    May 31,2026
  • HAPPY Eid Al-Adha

    HAPPY Eid Al-Adha

    May 27,2026
  • ರಾಜ್ಯದಲ್ಲಿ ಗಲಭೆಕೋರ ಸಂಘ ಪರಿವಾರದವರ ಕೇಸ್ ಹಿಂಪಡೆದದ್ದನ್ನು ವಿರೋಧಿಸಿ ಮತ್ತುಗೋರಕ್ಷಣೆ ನೆಪದಲ್ಲಿ ಗೂಂಡಾಗಿರಿ ಖಂಡಿಸಿರಾಜ್ಯಾದ್ಯಂತ ಪ್ರತಿಭಟನೆ

    ರಾಜ್ಯದಲ್ಲಿ ಗಲಭೆಕೋರ ಸಂಘ ಪರಿವಾರದವರ ಕೇಸ್ ಹಿಂಪಡೆದದ್ದನ್ನು ವಿರೋಧಿಸಿ ಮತ್ತುಗೋರಕ್ಷಣೆ ನೆಪದಲ್ಲಿ ಗೂಂಡಾಗಿರಿ ಖಂಡಿಸಿರಾಜ್ಯಾದ್ಯಂತ ಪ್ರತಿಭಟನೆ

    May 25,2026
  • ರಾಜ್ಯದಲ್ಲಿ ಪದೇ ಪದೇ ಕೋಮು ವಿಷ ಬೀಜ ಬಿತ್ತಿ ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುವ ಕೋಮುವಾದಿ ಗೂಂಡಾಗಳ ಮೇಲಿನ ಕ್ರಿಮಿನಲ್‌ ಪ್ರಕರಣ ವಾಪಸ್‌ ಪಡೆದಿರುವ ಕಾಂಗ್ರೆಸ್ ಸರ್ಕಾರದ ನಡೆ ಅತ್ಯಂತ ಖಂಡನೀಯ

    ರಾಜ್ಯದಲ್ಲಿ ಪದೇ ಪದೇ ಕೋಮು ವಿಷ ಬೀಜ ಬಿತ್ತಿ ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುವ ಕೋಮುವಾದಿ ಗೂಂಡಾಗಳ ಮೇಲಿನ ಕ್ರಿಮಿನಲ್‌ ಪ್ರಕರಣ ವಾಪಸ್‌ ಪಡೆದಿರುವ ಕಾಂಗ್ರೆಸ್ ಸರ್ಕಾರದ ನಡೆ ಅತ್ಯಂತ ಖಂಡನೀಯ

    May 22,2026
  • ಬೆಂಗಳೂರಿನ ಮುಖ್ಯ ಕಚೇರಿಯಲ್ಲಿ ರಾಜ್ಯ ಉಪಾಧ್ಯಕ್ಷರಾದ ಅಬ್ದುಲ್ ಹನ್ನಾನ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಾಧ್ಯಮ ಉಸ್ತುವಾರಿಗಳ ಮಹತ್ವದ ಸಭೆ ಜರುಗಿತು. ಸಭೆಯಲ್ಲಿ ರಾಜ್ಯ ಕಾರ್ಯದರ್ಶಿ ರಮಜಾನ್ ಕಡಿವಾಲ, ಜಿಲ್ಲಾ ಉಸ್ತುವಾರಿಗಳು ಹಾಗೂ ಸಂಪನ್ಮೂಲ ವ್ಯಕ್ತಿಗಳು ಉಪಸ್ಥಿತರಿದ್ದರು. ಪಕ್ಷದ ಸರ್ವತೋಮುಖ ಅಭಿವೃದ್ಧಿ ಹಾಗೂ ಪಕ್ಷವನ್ನು ಬಲಪಡಿಸುವ ಕುರಿತು ಸುದೀರ್ಘವಾಗಿ ಚರ್ಚಿಸಲಾಯಿತು. ತಳಮಟ್ಟದ ಜನರಿಗೆ ಪಕ್ಷದ ಧ್ವನಿಯನ್ನು ತಲುಪಿಸಲು ಮಾಧ್ಯಮ ವಿಭಾಗವು ಸಜ್ಜಾಗಿದೆ.

    ಬೆಂಗಳೂರಿನ ಮುಖ್ಯ ಕಚೇರಿಯಲ್ಲಿ ರಾಜ್ಯ ಉಪಾಧ್ಯಕ್ಷರಾದ ಅಬ್ದುಲ್ ಹನ್ನಾನ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಾಧ್ಯಮ ಉಸ್ತುವಾರಿಗಳ ಮಹತ್ವದ ಸಭೆ ಜರುಗಿತು. ಸಭೆಯಲ್ಲಿ ರಾಜ್ಯ ಕಾರ್ಯದರ್ಶಿ ರಮಜಾನ್ ಕಡಿವಾಲ, ಜಿಲ್ಲಾ ಉಸ್ತುವಾರಿಗಳು ಹಾಗೂ ಸಂಪನ್ಮೂಲ ವ್ಯಕ್ತಿಗಳು ಉಪಸ್ಥಿತರಿದ್ದರು. ಪಕ್ಷದ ಸರ್ವತೋಮುಖ ಅಭಿವೃದ್ಧಿ ಹಾಗೂ ಪಕ್ಷವನ್ನು ಬಲಪಡಿಸುವ ಕುರಿತು ಸುದೀರ್ಘವಾಗಿ ಚರ್ಚಿಸಲಾಯಿತು. ತಳಮಟ್ಟದ ಜನರಿಗೆ ಪಕ್ಷದ ಧ್ವನಿಯನ್ನು ತಲುಪಿಸಲು ಮಾಧ್ಯಮ ವಿಭಾಗವು ಸಜ್ಜಾಗಿದೆ.

    May 21,2026

Categories

  • englishpressreleases
  • feature
  • KannadaPressReleases
  • News
  • Politics
  • Uncategorized
  • UrduPressReleases

Tags

#2BMuslimReservation #2BReservation #15thFormationDay #17thFormationDay #21stJune #AbdulMajeed #AmbedkarJatha #ArrestPunithKerehalli #AssemblyElections2023 #AssemblyElections20223 #AutoRickshaw #BabriMasjid #Bangalore #Bengaluru #BJPGovt #BRBhaskarPrasad #ByElection2026 #ChaloBelagavi #ChaloBelgaum #COVID-19 #CowTraders #CowVigilantes #DakshinaKannada #Davangere #DharmasthalaFiles #FreePalestine #GST #IndiaWithPalestine #JanadikaraSamavesha #JoinSDPI #KantharajCommissionReport #Karnataka #Lockdown #Mysore #NRAssemblyCandidate #PalestineUnderAttack #PeoplesPowerConference #PressRelease #Protest #Resolutions #SDPI #SDPIFormationDay #SDPIKarnataka #TippuSultan sdpi

Important Links

  • Terms & Conditions
  • Refund & Cancellation Policy
  • Privacy Policy

Recent Posts

  • ಜಿಲ್ಲಾ ಪ್ರತಿನಿಧಿ ಸಭೆ

    ಜಿಲ್ಲಾ ಪ್ರತಿನಿಧಿ ಸಭೆ

    May 31,2026

Contact Us

  • sdpikarnataka@gmail.com
  • 080 4210 9049
  • SF 14C, Dignity Center, Hameed Shah Complex, Near-Ulsur Gate Police Station, Cubbonpet Main Rd, Bengaluru-560002
3668333
Total Visitors