Skip to content
  • Home
  • Organization
    • About
    • Ideology
  • Leadership
    • State Working Committee
    • State President
  • Gallery
    • Relief/Rescue Work during COVID-19
    • Siddapura Ward Activities
  • Media
    • Kannada Press Releases
    • English Press Releases
    • Urdu Press Releases
  • Events
  • Contact
Become a Member

ಶಹಾಪುರ, ನ, 30: ಕಾಂತರಾಜ್ ಆಯೋಗದ ವರದಿ ಬಿಡುಗಡೆ, ಸದಾಶಿವ ಆಯೋಗದ ವರದಿಯನ್ನು ಕೇಂದ್ರಕ್ಕೆ ಶಿಫಾರಸು ಹಾಗು #2B ಮೀಸಲಾತಿಯ ಗೊಂದಲ ನಿವಾರಣೆ ಮಾಡಿ ಮೀಸಲಾತಿ ಪ್ರಮಾಣವನ್ನು ಶೇ8% ಏರಿಸಲು ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರವನ್ನು ಒತ್ತಾಯಪಡಿಸಲು ಕೋರಿ ಶ್ರೀ ಶರಣಬಸಪ್ಪಗೌಡ ದರ್ಶನಾಪುರ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರು ರವರನ್ನು ಭೇಟಿ ಮಾಡಿದ ಎಸ್ಡಿಪಿಐ ಯಾದಗಿರಿ ಜಿಲ್ಲಾ ಸಮಿತಿ ವತಿಯಿಂದ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ರಾಜ್ಯ ಕೋಶಾಧಿಕಾರಿ ಸೈಯದ್ ಇಸಾಕ್ ಹುಸೇನ್ ಖಾಲಿದ್, ಜಿಲ್ಲಾಧ್ಯಕ್ಷ ಮಹ್ಮದಸಾ ಢಾಲಾಯತ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಕ್ಬಾಲ್ ಜಾನಿ,ಬಂದೇನವಾಜ್ ಗೋಗಿ,ಎಜಾಝ್, ಝಮೀರ್,ಶಕೀಲ್, ರಾಶೀದ್, ಪುರ್ಖಾನ್,ರಫೀಕ್, ಬಾಶುಮಿಯಾ ಇತರರು ಉಪಸ್ಥಿತರಿದ್ದರು.

  • Home
  • Blog
  • ಶಹಾಪುರ, ನ, 30: ಕಾಂತರಾಜ್ ಆಯೋಗದ ವರದಿ ಬಿಡುಗಡೆ, ಸದಾಶಿವ ಆಯೋಗದ ವರದಿಯನ್ನು ಕೇಂದ್ರಕ್ಕೆ ಶಿಫಾರಸು ಹಾಗು #2B ಮೀಸಲಾತಿಯ ಗೊಂದಲ ನಿವಾರಣೆ ಮಾಡಿ ಮೀಸಲಾತಿ ಪ್ರಮಾಣವನ್ನು ಶೇ8% ಏರಿಸಲು ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರವನ್ನು ಒತ್ತಾಯಪಡಿಸಲು ಕೋರಿ ಶ್ರೀ ಶರಣಬಸಪ್ಪಗೌಡ ದರ್ಶನಾಪುರ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರು ರವರನ್ನು ಭೇಟಿ ಮಾಡಿದ ಎಸ್ಡಿಪಿಐ ಯಾದಗಿರಿ ಜಿಲ್ಲಾ ಸಮಿತಿ ವತಿಯಿಂದ ಮನವಿ ಸಲ್ಲಿಸಲಾಯಿತು.<br> ಈ ಸಂದರ್ಭದಲ್ಲಿ ರಾಜ್ಯ ಕೋಶಾಧಿಕಾರಿ ಸೈಯದ್ ಇಸಾಕ್ ಹುಸೇನ್ ಖಾಲಿದ್, ಜಿಲ್ಲಾಧ್ಯಕ್ಷ ಮಹ್ಮದಸಾ ಢಾಲಾಯತ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಕ್ಬಾಲ್ ಜಾನಿ,ಬಂದೇನವಾಜ್ ಗೋಗಿ,ಎಜಾಝ್, ಝಮೀರ್,ಶಕೀಲ್, ರಾಶೀದ್, ಪುರ್ಖಾನ್,ರಫೀಕ್, ಬಾಶುಮಿಯಾ ಇತರರು ಉಪಸ್ಥಿತರಿದ್ದರು.
  • By admin
  • feature, News, Politics
Post Views: 651
  • Tags:
  • #SDPIKarnataka
  • Share:
Previous Post

ಕನಕ ಜಯಂತಿಯ ಶುಭಾಶಯಗಳು

Next Post

ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಗೃಹಮಂತ್ರಿ ಡಾ.ಪರಮೇಶ್ವರ್ ಅವರೇ, ಏನಿದು ದ್ವಿಮುಖ ನೀತಿ, ಕೇರಳದಲ್ಲಿ ನಿಮ್ಮ ಪಕ್ಷ ಪ್ಯಾಲೇಸ್ತೆನ್ ಪರವಾಗಿ ಬ್ರಹತ್ ಪ್ರತಿಭಟನೆ ಮಾಡುತ್ತದೆ, ಆದ್ರೆ ನಮ್ಮ ರಾಜ್ಯದಲ್ಲಿ ಪಾಲೇಸ್ಥೆನ್ ಪರ ಹೋರಾಟ ಮಾಡುವವರನ್ನು ನಿರ್ಬಂಧಿಸಿ, ಕೇಸು ಹಾಕುತ್ತದೆ. ನೇರ ನೇರ ನಿಮ್ಮ ಉತ್ತರ ಬಯಸುತ್ತೇನೆ? ಯಾಕೆ ಈ ಅನ್ಯಾಯ?

Leave A Comment

Recent Posts

  • ಅಲೆಮಾರಿಗಳ ಮರಣ ಶಾಸನ ಬರೆದು ಸಾಮಾಜಿಕ ನ್ಯಾಯವನ್ನು ಹಾಳು ಮಾಡುವ ಒಳಮೀಸಲಾತಿ ಸೂತ್ರಕ್ಕೆ ತಕ್ಷಣ ಚಿಕಿತ್ಸೆಯಾಗಲಿ

    ಅಲೆಮಾರಿಗಳ ಮರಣ ಶಾಸನ ಬರೆದು ಸಾಮಾಜಿಕ ನ್ಯಾಯವನ್ನು ಹಾಳು ಮಾಡುವ ಒಳಮೀಸಲಾತಿ ಸೂತ್ರಕ್ಕೆ ತಕ್ಷಣ ಚಿಕಿತ್ಸೆಯಾಗಲಿ

    Aug 22,2025
  • SDPI, ROUND-TABLE MEET ON RESOLVING CAST CENSUS CONFUSION

    SDPI, ROUND-TABLE MEET ON RESOLVING CAST CENSUS CONFUSION

    Aug 21,2025
  • ಜಾತಿ ಗಣತಿ ಗೊಂದಲಗಳ ನಿವಾರಣೆಗಾಗಿ ದುಂಡು ಮೇಜಿನ ಸಭೆ, SDPI

    ಜಾತಿ ಗಣತಿ ಗೊಂದಲಗಳ ನಿವಾರಣೆಗಾಗಿ ದುಂಡು ಮೇಜಿನ ಸಭೆ, SDPI

    Aug 21,2025
  • SDPI ಹಮ್ಮಿಕೊಂಡ ಎರಡನೇ ಹಂತದ ಜನಗಣತಿ (ಜಾತಿ ಗಣತಿ) ಗೊಂದಲಗಳು ಮತ್ತು ನಿವಾರಣೆ ಕುರಿತ ದುಂಡು ಮೇಜಿನ ಸಭೆ ಬೆಂಗಳೂರಿನ ಹಝ್ರತ್ ಹಮೀದ್ ಷಾ ಕಾಂಪ್ಲೇಕ್ಸ್ ನ ಉರ್ದು ಹಾಲ್ ನಲ್ಲಿ ನಡೆಯುತ್ತಿದ್ದೂ ಪಕ್ಷದ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಅವರ ಪ್ರಾಸ್ತವಿಕ ಮಾತಿನೊಂದೊಂದಿಗೆ ಸಭೆಗೆ ಚಾಲನೆ ನೀಡಿದರು. ವಿವಿಧ ಸಂಘಟನೆಗಳ, ಪಕ್ಷಗಳ ನಾಯಕರು, ನಿವೃತ್ತ KAS ಅಧಿಕಾರಿಗಳು, ವಿವಿಧ ಸರ್ಕಾರಿ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿರುವ ಅಧಿಕಾರಿಗಳು, ಹೈಕೋರ್ಟ್ ವಕೀಲರು, ಚಿಂತಕರು, ಜರ್ನಲಿಸ್ಟ್ ಗಳು, ಶಿಕ್ಷಕರು, ಧಾರ್ಮಿಕ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಗುರುತಿಸಿ ಕೊಂಡಿರುವ ಪ್ರಮುಖರು ಭಾಗವಹಿಸಿ ಚರ್ಚೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

    SDPI ಹಮ್ಮಿಕೊಂಡ ಎರಡನೇ ಹಂತದ ಜನಗಣತಿ (ಜಾತಿ ಗಣತಿ) ಗೊಂದಲಗಳು ಮತ್ತು ನಿವಾರಣೆ ಕುರಿತ ದುಂಡು ಮೇಜಿನ ಸಭೆ ಬೆಂಗಳೂರಿನ ಹಝ್ರತ್ ಹಮೀದ್ ಷಾ ಕಾಂಪ್ಲೇಕ್ಸ್ ನ ಉರ್ದು ಹಾಲ್ ನಲ್ಲಿ ನಡೆಯುತ್ತಿದ್ದೂ ಪಕ್ಷದ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಅವರ ಪ್ರಾಸ್ತವಿಕ ಮಾತಿನೊಂದೊಂದಿಗೆ ಸಭೆಗೆ ಚಾಲನೆ ನೀಡಿದರು. ವಿವಿಧ ಸಂಘಟನೆಗಳ, ಪಕ್ಷಗಳ ನಾಯಕರು, ನಿವೃತ್ತ KAS ಅಧಿಕಾರಿಗಳು, ವಿವಿಧ ಸರ್ಕಾರಿ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿರುವ ಅಧಿಕಾರಿಗಳು, ಹೈಕೋರ್ಟ್ ವಕೀಲರು, ಚಿಂತಕರು, ಜರ್ನಲಿಸ್ಟ್ ಗಳು, ಶಿಕ್ಷಕರು, ಧಾರ್ಮಿಕ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಗುರುತಿಸಿ ಕೊಂಡಿರುವ ಪ್ರಮುಖರು ಭಾಗವಹಿಸಿ ಚರ್ಚೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

    Aug 20,2025
  • ಹೊಸ ದಿಗಂತ ಪತ್ರಿಕೆ/ವರದಿ

    ಹೊಸ ದಿಗಂತ ಪತ್ರಿಕೆ/ವರದಿ

    Aug 20,2025

Categories

  • englishpressreleases
  • feature
  • KannadaPressReleases
  • News
  • Politics
  • Uncategorized
  • UrduPressReleases

Tags

#2BMuslimReservation #2BReservation #15thFormationDay #17thFormationDay #21stJune #AbdulMajeed #AmbedkarJatha #AmbedkarJatha2 #ArrestPunithKerehalli #AssemblyElections2023 #AssemblyElections20223 #AutoRickshaw #BabriMasjid #Bangalore #Bengaluru #BJPGovt #BRBhaskarPrasad #ChaloBelagavi #COVID-19 #CowTraders #CowVigilantes #DakshinaKannada #Davangere #DharmasthalaFiles #GST #IndiaWithPalestine #JanadikaraSamavesha #JoinSDPI #KantharajCommissionReport #Karnataka #Lockdown #Mysore #NominationRally #NRAssemblyCandidate #PalestineUnderAttack #PeoplesPowerConference #PressRelease #Protest #Resolutions #Restore2BMuslimReservation #SDPI #SDPIFormationDay #SDPIKarnataka #TippuSultan sdpi

Recent Posts

  • ಅಲೆಮಾರಿಗಳ ಮರಣ ಶಾಸನ ಬರೆದು ಸಾಮಾಜಿಕ ನ್ಯಾಯವನ್ನು ಹಾಳು ಮಾಡುವ ಒಳಮೀಸಲಾತಿ ಸೂತ್ರಕ್ಕೆ ತಕ್ಷಣ ಚಿಕಿತ್ಸೆಯಾಗಲಿ

    ಅಲೆಮಾರಿಗಳ ಮರಣ ಶಾಸನ ಬರೆದು ಸಾಮಾಜಿಕ ನ್ಯಾಯವನ್ನು ಹಾಳು ಮಾಡುವ ಒಳಮೀಸಲಾತಿ ಸೂತ್ರಕ್ಕೆ ತಕ್ಷಣ ಚಿಕಿತ್ಸೆಯಾಗಲಿ

    Aug 22,2025

Contact Us

  • sdpikarnataka@gmail.com
  • 080 4210 9049
  • SF 14C, Dignity Center, Hameed Shah Complex, Near-Ulsur Gate Police Station, Cubbonpet Main Rd, Bengaluru-560002
2983228
Total Visitors
Share On: