Categories: featureNewsPolitics

ಕಾಂತರಾಜ್ ಆಯೋಗದ ವರದಿ ಬಿಡುಗಡೆ, ಸದಾಶಿವ ಆಯೋಗದ ವರದಿಯನ್ನು ಕೇಂದ್ರಕ್ಕೆ ಶಿಫಾರಸು ಮಾಡುವುದು, ಮತ್ತು ಮುಸ್ಲಿಮರ 2ಬಿ ಮೀಸಲಾತಿಯ ಗೊಂದಲ ನಿವಾರಣೆ ಮಾಡಿ ಮೀಸಲಾತಿ ಪ್ರಮಾಣವನ್ನು ಕನಿಷ್ಠ ಪಕ್ಷ ಶೇಕಡಾ 8ಕ್ಕೆ ಏರಿಸಲು ಡಿಸೆಂಬರ್ ಮೊದಲ ವಾರದಲ್ಲಿ ಬೆಳಗಾವಿಯ ಸುವರ್ಣ ಸೌದದಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಸರಕಾರದ ಮೇಲೆ ಒತ್ತಡ ಹೇರಬೇಕೆಂದು ಆಗ್ರಹಿಸಿ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿಯವರನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು ಹಾಗೂ ಜಿಲ್ಲಾ ಕಾರ್ಯದರ್ಶಿ ಸುಹೈಲ್ ಖಾನ್ ಭೇಟಿಯಾಗಿ ಮನವಿ ಸಲ್ಲಿಸಿದರು.

Recent Posts

WELCOME

THE VOICE OF VOICELESS MK FAIZY NATIONAL PRESIDENT, SDPI ಅನ್ಯಾಯದ ಬಂಧನದಿಂದ ಬಿಡುಗಡೆಗೊಂಡ SDPI ರಾಷ್ಟೀಯ ಅಧ್ಯಕ್ಷ…

21 hours ago

ONE DAY TO GO

People's Budget 2026 For a Welfare State ಜನಾಗ್ರಹ ಸಮಾವೇಶ 16 ಫೆಬ್ರವರಿ, | ಫ್ರೀಡಂ ಪಾರ್ಕ್‌, ಬೆಂಗಳೂರು…

2 days ago

ONE DAY TO GO

ಕಲ್ಯಾಣ ರಾಜ್ಯಕ್ಕಾಗಿ ಜನತಾ ಬಜೆಟ್ 2026 ಜನಾಗ್ರಹ ಸಮಾವೇಶ 16 ಫೆಬ್ರವರಿ, 2026 | ಫ್ರೀಡಂ ಪಾರ್ಕ್‌, ಬೆಂಗಳೂರು SDPIKarnataka…

2 days ago

ಕಲ್ಯಾಣ ರಾಜ್ಯಕ್ಕಾಗಿ ಜನತಾ ಬಜೆಟ್ 2026

ಜನಾಗ್ರಹ ಸಮಾವೇಶ 16-02- 2026 ಫ್ರೀಡಂ ಪಾರ್ಕ್, ಬೆಂಗಳೂರು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ -ಕರ್ನಾಟಕ SDPIKarnataka #PeoplesBudget…

2 days ago

فلاحی ریاست

فلاحی ریاست کے لیے عوامی بجٹ (ایس ڈی پی آئی کا مطالبہ) عوامی احتجاجی اجلاس…

5 days ago

People’s Budget for a Welfare State(SDPI Demand)

JANAGRAHA SAMAVESHA Respected Sir/Madam, In order to fulfill the objectives of the Constitution, we urge…

5 days ago