Categories: featureNewsPolitics

ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಗೃಹಮಂತ್ರಿ ಡಾ.ಪರಮೇಶ್ವರ್ ಅವರೇ, ಏನಿದು ದ್ವಿಮುಖ ನೀತಿ, ಕೇರಳದಲ್ಲಿ ನಿಮ್ಮ ಪಕ್ಷ ಪ್ಯಾಲೇಸ್ತೆನ್ ಪರವಾಗಿ ಬ್ರಹತ್ ಪ್ರತಿಭಟನೆ ಮಾಡುತ್ತದೆ, ಆದ್ರೆ ನಮ್ಮ ರಾಜ್ಯದಲ್ಲಿ ಪಾಲೇಸ್ಥೆನ್ ಪರ ಹೋರಾಟ ಮಾಡುವವರನ್ನು ನಿರ್ಬಂಧಿಸಿ, ಕೇಸು ಹಾಕುತ್ತದೆ. ನೇರ ನೇರ ನಿಮ್ಮ ಉತ್ತರ ಬಯಸುತ್ತೇನೆ? ಯಾಕೆ ಈ ಅನ್ಯಾಯ?

~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, ಎಸ್ಡಿಪಿಐ ಕರ್ನಾಟಕ

admin

Recent Posts

ಶಾ ಅವರ ಹೇಳಿಕೆ ವಿರೋಧಿಸಿ ಡಿಸೆಂಬರ್ 24ರ ಗುಲಬರ್ಗಾ ಬಂದ್ ಗೆ ಎಸ್‌ಡಿಪಿಐ ಸಂಪೂರ್ಣ ಬೆಂಬಲ

ಗುಲಬರ್ಗಾ: 22 ಡಿಸೆಂಬರ್ 2024. ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಗುಲ್ಬರ್ಗ ಜಿಲ್ಲಾ ಸಮಿತಿ ಸಭೆಯು ಪಕ್ಷದ…

1 month ago

ನೆನಪು

ಕೆ.ಎಂ. ಶರೀಫ್ ಸಾಬ್ 01.09.1964-22.12.2020 25 ವರ್ಷಗಳ ಹಿಂದೆ ಕರಾವಳಿ ಕರ್ನಾಟಕದಲ್ಲಿ ಸಂಘಪರಿವಾರ ನಿರಂತರ ಕ್ರೌರ್ಯ ಮೆರೆಯುತ್ತಿದ್ದ ಕಾಲ. ಅದನ್ನು…

1 month ago