Categories: featureNewsPolitics

ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಗೃಹಮಂತ್ರಿ ಡಾ.ಪರಮೇಶ್ವರ್ ಅವರೇ, ಏನಿದು ದ್ವಿಮುಖ ನೀತಿ, ಕೇರಳದಲ್ಲಿ ನಿಮ್ಮ ಪಕ್ಷ ಪ್ಯಾಲೇಸ್ತೆನ್ ಪರವಾಗಿ ಬ್ರಹತ್ ಪ್ರತಿಭಟನೆ ಮಾಡುತ್ತದೆ, ಆದ್ರೆ ನಮ್ಮ ರಾಜ್ಯದಲ್ಲಿ ಪಾಲೇಸ್ಥೆನ್ ಪರ ಹೋರಾಟ ಮಾಡುವವರನ್ನು ನಿರ್ಬಂಧಿಸಿ, ಕೇಸು ಹಾಕುತ್ತದೆ. ನೇರ ನೇರ ನಿಮ್ಮ ಉತ್ತರ ಬಯಸುತ್ತೇನೆ? ಯಾಕೆ ಈ ಅನ್ಯಾಯ?

~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, ಎಸ್ಡಿಪಿಐ ಕರ್ನಾಟಕ

admin

Recent Posts

SDPI, ROUND-TABLE MEET ON RESOLVING CAST CENSUS CONFUSION

Bengaluru, Aug. 20: At this crucial juncture in the struggle for social justice among communities…

3 days ago

ಜಾತಿ ಗಣತಿ ಗೊಂದಲಗಳ ನಿವಾರಣೆಗಾಗಿ ದುಂಡು ಮೇಜಿನ ಸಭೆ, SDPI

ಬೆಂಗಳೂರು, ಆ. 20: ಕರ್ನಾಟಕದಲ್ಲಿ ಸಮುದಾಯಗಳ ನಡುವೆ ಸಾಮಾಜಿಕ ನ್ಯಾಯಕ್ಕಾಗಿ ನಡೆಯುತ್ತಿರುವಹೋರಾಟದ ಈ ನಿರ್ಣಾಯಕ ಹಂತದಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ…

3 days ago

ಹೊಸ ದಿಗಂತ ಪತ್ರಿಕೆ/ವರದಿ

ದೇಶದ ಪ್ರಗತಿಗೆ ಕೈಜೋಡಿಸಿ: ಅಬ್ದುಲ್ ಹನ್ನಾನ್ SDPIKarnataka

4 days ago