ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಗೃಹಮಂತ್ರಿ ಡಾ.ಪರಮೇಶ್ವರ್ ಅವರೇ, ಏನಿದು ದ್ವಿಮುಖ ನೀತಿ, ಕೇರಳದಲ್ಲಿ ನಿಮ್ಮ ಪಕ್ಷ ಪ್ಯಾಲೇಸ್ತೆನ್ ಪರವಾಗಿ ಬ್ರಹತ್ ಪ್ರತಿಭಟನೆ ಮಾಡುತ್ತದೆ, ಆದ್ರೆ ನಮ್ಮ ರಾಜ್ಯದಲ್ಲಿ ಪಾಲೇಸ್ಥೆನ್ ಪರ ಹೋರಾಟ ಮಾಡುವವರನ್ನು ನಿರ್ಬಂಧಿಸಿ, ಕೇಸು ಹಾಕುತ್ತದೆ. ನೇರ ನೇರ ನಿಮ್ಮ ಉತ್ತರ ಬಯಸುತ್ತೇನೆ? ಯಾಕೆ ಈ ಅನ್ಯಾಯ?