Categories: featureNewsPolitics

ಶಹಾಪುರ, ನ, 30: ಕಾಂತರಾಜ್ ಆಯೋಗದ ವರದಿ ಬಿಡುಗಡೆ, ಸದಾಶಿವ ಆಯೋಗದ ವರದಿಯನ್ನು ಕೇಂದ್ರಕ್ಕೆ ಶಿಫಾರಸು ಹಾಗು #2B ಮೀಸಲಾತಿಯ ಗೊಂದಲ ನಿವಾರಣೆ ಮಾಡಿ ಮೀಸಲಾತಿ ಪ್ರಮಾಣವನ್ನು ಶೇ8% ಏರಿಸಲು ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರವನ್ನು ಒತ್ತಾಯಪಡಿಸಲು ಕೋರಿ ಶ್ರೀ ಶರಣಬಸಪ್ಪಗೌಡ ದರ್ಶನಾಪುರ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರು ರವರನ್ನು ಭೇಟಿ ಮಾಡಿದ ಎಸ್ಡಿಪಿಐ ಯಾದಗಿರಿ ಜಿಲ್ಲಾ ಸಮಿತಿ ವತಿಯಿಂದ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ರಾಜ್ಯ ಕೋಶಾಧಿಕಾರಿ ಸೈಯದ್ ಇಸಾಕ್ ಹುಸೇನ್ ಖಾಲಿದ್, ಜಿಲ್ಲಾಧ್ಯಕ್ಷ ಮಹ್ಮದಸಾ ಢಾಲಾಯತ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಕ್ಬಾಲ್ ಜಾನಿ,ಬಂದೇನವಾಜ್ ಗೋಗಿ,ಎಜಾಝ್, ಝಮೀರ್,ಶಕೀಲ್, ರಾಶೀದ್, ಪುರ್ಖಾನ್,ರಫೀಕ್, ಬಾಶುಮಿಯಾ ಇತರರು ಉಪಸ್ಥಿತರಿದ್ದರು.

Recent Posts

ಜ್ಞಾನವಾಪಿ ಮಸೀದಿ – ರಾಜ್ಯದಾದ್ಯಂತ ಪ್ರತಿಭಟನೆ

ಜ್ಞಾನವಾಪಿ ಮಸೀದಿ ರಾಜ್ಯದಾದ್ಯಂತ ಪ್ರತಿಭಟನೆಫೆಬ್ರವರಿ 2024 ಒಳನುಸುಳುವಿಕೆ ಮತ್ತು ಅತಿಕ್ರಮಣ ಅಪಾಯಕಾರಿಪೂಜಾ ಸ್ಥಳಗಳ ಕಾಯಿದೆಯನ್ನು ಜಾರಿಗೊಳಿಸಿ

7 months ago

ಹುತಾತ್ಮರ ದಿನ – 2024

1948 ರ ಈ ದಿನ ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಕೃತ್ಯಕ್ಕೆ ಗಾಂಧೀಜಿ ಬಲಿಯಾದ ದಿನ ಇಂದು. ತಮ್ಮ ಅಹಿಂಸಾ ಮಾರ್ಗದ…

7 months ago

ಹುತಾತ್ಮರ ದಿನ – 2024

1948 ರ ಈ ದಿನ ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಕೃತ್ಯಕ್ಕೆ ಗಾಂಧೀಜಿ ಬಲಿಯಾದ ದಿನ ಇಂದು. ತಮ್ಮ ಅಹಿಂಸಾ…

7 months ago