Categories: featureNewsPolitics

30/11/2023ಹಾವೇರಿ ನವೆಂಬರ್ 27, 2023:

ಕಾಂತರಾಜ್ ವರದಿ ಅಂಗೀಕರಿಸುವಂತೆ,2ಬಿ ಮೀಸಲಾತಿ ಪುನರ್ ಸ್ಥಾಪಿಸಿ ಅದರಡಿಯಲ್ಲಿ ಇರುವ ಮೀಸಲು ಪ್ರಮಾಣವನ್ನು ಶೇಕಡ 8% ಏರಿಸುವಂತೆ ಹಾಗೂ ಸದಾಶಿವ ಆಯೋಗದ ವರದಿ ಜಾರಿಗೊಳಿಸುವಂತೆ ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನದಲ್ಲಿ ಕರ್ನಾಟಕ ಸರ್ಕಾರವನ್ನು ಒತ್ತಾಯಿಸಬೇಕೆಂದು ಆಗ್ರಹಿಸಿ ರಾಣೇಬೆನ್ನೂರ್ ಕ್ಷೇತ್ರ ಶಾಸಕರಾದ ಶ್ರೀ ಪ್ರಕಾಶ್ ಕೋಳಿವಾಡ್ ರವರಿಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಹಾವೇರಿ ಜಿಲ್ಲೆ ವತಿಯಿಂದ ಮನವಿ ಮಾಡಲಾಯಿತು. ಈ ಸಂದರ್ಭದಲ್ಲಿ ಹಾವೇರಿ ಜಿಲ್ಲಾ ಅಧ್ಯಕ್ಷರಾದ ಖಾಸಿಮ್ ರಬ್ಬಾನಿ ಪ್ರಧಾನ ಕಾರ್ಯದರ್ಶಿ ಜೀಲಾನಿ ಜಿಲ್ಲಾ ಕಾರ್ಯದರ್ಶಿ ಯಾಸಿರ್ ಇರ್ಷಾದ್, ಹಾಗು ರಾಣೇಬೆನ್ನೂರ್ ಕ್ಷೆತ್ರ ಸಮಿತಿಯ ಶುಹೈಬ್, ಸಲ್ಮಾನ್ ಉಪಸ್ಥಿತರಿದ್ದರು.

admin

Recent Posts

SDPI, ROUND-TABLE MEET ON RESOLVING CAST CENSUS CONFUSION

Bengaluru, Aug. 20: At this crucial juncture in the struggle for social justice among communities…

3 days ago

ಜಾತಿ ಗಣತಿ ಗೊಂದಲಗಳ ನಿವಾರಣೆಗಾಗಿ ದುಂಡು ಮೇಜಿನ ಸಭೆ, SDPI

ಬೆಂಗಳೂರು, ಆ. 20: ಕರ್ನಾಟಕದಲ್ಲಿ ಸಮುದಾಯಗಳ ನಡುವೆ ಸಾಮಾಜಿಕ ನ್ಯಾಯಕ್ಕಾಗಿ ನಡೆಯುತ್ತಿರುವಹೋರಾಟದ ಈ ನಿರ್ಣಾಯಕ ಹಂತದಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ…

3 days ago

ಹೊಸ ದಿಗಂತ ಪತ್ರಿಕೆ/ವರದಿ

ದೇಶದ ಪ್ರಗತಿಗೆ ಕೈಜೋಡಿಸಿ: ಅಬ್ದುಲ್ ಹನ್ನಾನ್ SDPIKarnataka

4 days ago