ಕಾಂತರಾಜ್ ವರದಿ ಅಂಗೀಕರಿಸುವಂತೆ,2ಬಿ ಮೀಸಲಾತಿ ಪುನರ್ ಸ್ಥಾಪಿಸಿ ಅದರಡಿಯಲ್ಲಿ ಇರುವ ಮೀಸಲು ಪ್ರಮಾಣವನ್ನು ಶೇಕಡ 8% ಏರಿಸುವಂತೆ ಹಾಗೂ ಸದಾಶಿವ ಆಯೋಗದ ವರದಿ ಜಾರಿಗೊಳಿಸುವಂತೆ ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನದಲ್ಲಿ ಕರ್ನಾಟಕ ಸರ್ಕಾರವನ್ನು ಒತ್ತಾಯಿಸಬೇಕೆಂದು ಆಗ್ರಹಿಸಿ ರಾಣೇಬೆನ್ನೂರ್ ಕ್ಷೇತ್ರ ಶಾಸಕರಾದ ಶ್ರೀ ಪ್ರಕಾಶ್ ಕೋಳಿವಾಡ್ ರವರಿಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಹಾವೇರಿ ಜಿಲ್ಲೆ ವತಿಯಿಂದ ಮನವಿ ಮಾಡಲಾಯಿತು. ಈ ಸಂದರ್ಭದಲ್ಲಿ ಹಾವೇರಿ ಜಿಲ್ಲಾ ಅಧ್ಯಕ್ಷರಾದ ಖಾಸಿಮ್ ರಬ್ಬಾನಿ ಪ್ರಧಾನ ಕಾರ್ಯದರ್ಶಿ ಜೀಲಾನಿ ಜಿಲ್ಲಾ ಕಾರ್ಯದರ್ಶಿ ಯಾಸಿರ್ ಇರ್ಷಾದ್, ಹಾಗು ರಾಣೇಬೆನ್ನೂರ್ ಕ್ಷೆತ್ರ ಸಮಿತಿಯ ಶುಹೈಬ್, ಸಲ್ಮಾನ್ ಉಪಸ್ಥಿತರಿದ್ದರು.
ಸಾಮಾಜಿಕ ನ್ಯಾಯದ ಹೆಸರಿನಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರದ ನಿಜ ಮುಖವನ್ನು ಬಯಲಿಗೆಳೆಯುತ್ತದೆ. ಮೇಲ್ನೋಟಕ್ಕೆ ಕೆಲವು ಘೋಷಣೆಗಳನ್ನು ಮಾಡಿದ್ದರೂ ವಾಸ್ತವದಲ್ಲಿ…
گزشتہ سال اقلیتوں کے لیے ₹4700 کروڑ (1.18%) کی رقم مختص کی گئی تھی، جسے…
ಅಲ್ಪಸಂಖ್ಯಾತರಿಗೆ ಕಳೆದ ವರ್ಷ ₹4700 ಕೋಟಿ (1.18%) ಇದ್ದ ಅನುದಾನವನ್ನು ಈ ಬಾರಿ ಕೇವಲ ₹3400 ಕೋಟಿ (0.76%)ಕ್ಕೆ ಇಳಿಸಲಾಗಿದೆ.…
ಅಲ್ಪಸಂಖ್ಯಾತರಿಗೆ ಕಳೆದ ವರ್ಷ ₹4700 ಕೋಟಿ (1.18%) ಇದ್ದ ಅನುದಾನವನ್ನು ಈ ಬಾರಿ ಕೇವಲ ₹3400 ಕೋಟಿ (0.76%)ಕ್ಕೆ ಇಳಿಸಲಾಗಿದೆ.…
ಸಿದ್ದರಾಮಯ್ಯ ಸರ್ಕಾರದ ಬಜೆಟ್ ವಿರುದ್ಧ ಎಸ್ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಬೇಸರ SDPIKarnataka #JanathaBudget
ಎಂ.ಕೆ. ಫೈಝಿ,SDPI ರಾಷ್ಟ್ರೀಯ ಅಧ್ಯಕ್ಷ SDPIKarnataka #MKFaizy #Iran #India