ಕಾಂತರಾಜ್ ವರದಿ ಅಂಗೀಕರಿಸುವಂತೆ,2ಬಿ ಮೀಸಲಾತಿ ಪುನರ್ ಸ್ಥಾಪಿಸಿ ಅದರಡಿಯಲ್ಲಿ ಇರುವ ಮೀಸಲು ಪ್ರಮಾಣವನ್ನು ಶೇಕಡ 8% ಏರಿಸುವಂತೆ ಹಾಗೂ ಸದಾಶಿವ ಆಯೋಗದ ವರದಿ ಜಾರಿಗೊಳಿಸುವಂತೆ ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನದಲ್ಲಿ ಕರ್ನಾಟಕ ಸರ್ಕಾರವನ್ನು ಒತ್ತಾಯಿಸಬೇಕೆಂದು ಆಗ್ರಹಿಸಿ ರಾಣೇಬೆನ್ನೂರ್ ಕ್ಷೇತ್ರ ಶಾಸಕರಾದ ಶ್ರೀ ಪ್ರಕಾಶ್ ಕೋಳಿವಾಡ್ ರವರಿಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಹಾವೇರಿ ಜಿಲ್ಲೆ ವತಿಯಿಂದ ಮನವಿ ಮಾಡಲಾಯಿತು. ಈ ಸಂದರ್ಭದಲ್ಲಿ ಹಾವೇರಿ ಜಿಲ್ಲಾ ಅಧ್ಯಕ್ಷರಾದ ಖಾಸಿಮ್ ರಬ್ಬಾನಿ ಪ್ರಧಾನ ಕಾರ್ಯದರ್ಶಿ ಜೀಲಾನಿ ಜಿಲ್ಲಾ ಕಾರ್ಯದರ್ಶಿ ಯಾಸಿರ್ ಇರ್ಷಾದ್, ಹಾಗು ರಾಣೇಬೆನ್ನೂರ್ ಕ್ಷೆತ್ರ ಸಮಿತಿಯ ಶುಹೈಬ್, ಸಲ್ಮಾನ್ ಉಪಸ್ಥಿತರಿದ್ದರು.
13 ಸೆಪ್ಟೆಂಬರ್ 2026ಪಾಲನ ಭವನ , ಬೆಂಗಳೂರು WIM
5 ಸೆಪ್ಟೆಂಬರ್ 2017 ನಾವು ಮರೆಯುವುದಿಲ್ಲ SDPIKarnataka #GowriLankesh
Prakash Raj, Abdul Majeed SDPI and several others detained by Bengaluru Police During Election Commission…
SDPIKarnataka #NepalFloods
ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…