Categories: featureNewsPolitics

30/11/2023ಹಾವೇರಿ ನವೆಂಬರ್ 27, 2023:

ಕಾಂತರಾಜ್ ವರದಿ ಅಂಗೀಕರಿಸುವಂತೆ,2ಬಿ ಮೀಸಲಾತಿ ಪುನರ್ ಸ್ಥಾಪಿಸಿ ಅದರಡಿಯಲ್ಲಿ ಇರುವ ಮೀಸಲು ಪ್ರಮಾಣವನ್ನು ಶೇಕಡ 8% ಏರಿಸುವಂತೆ ಹಾಗೂ ಸದಾಶಿವ ಆಯೋಗದ ವರದಿ ಜಾರಿಗೊಳಿಸುವಂತೆ ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನದಲ್ಲಿ ಕರ್ನಾಟಕ ಸರ್ಕಾರವನ್ನು ಒತ್ತಾಯಿಸಬೇಕೆಂದು ಆಗ್ರಹಿಸಿ ರಾಣೇಬೆನ್ನೂರ್ ಕ್ಷೇತ್ರ ಶಾಸಕರಾದ ಶ್ರೀ ಪ್ರಕಾಶ್ ಕೋಳಿವಾಡ್ ರವರಿಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಹಾವೇರಿ ಜಿಲ್ಲೆ ವತಿಯಿಂದ ಮನವಿ ಮಾಡಲಾಯಿತು. ಈ ಸಂದರ್ಭದಲ್ಲಿ ಹಾವೇರಿ ಜಿಲ್ಲಾ ಅಧ್ಯಕ್ಷರಾದ ಖಾಸಿಮ್ ರಬ್ಬಾನಿ ಪ್ರಧಾನ ಕಾರ್ಯದರ್ಶಿ ಜೀಲಾನಿ ಜಿಲ್ಲಾ ಕಾರ್ಯದರ್ಶಿ ಯಾಸಿರ್ ಇರ್ಷಾದ್, ಹಾಗು ರಾಣೇಬೆನ್ನೂರ್ ಕ್ಷೆತ್ರ ಸಮಿತಿಯ ಶುಹೈಬ್, ಸಲ್ಮಾನ್ ಉಪಸ್ಥಿತರಿದ್ದರು.

admin

Recent Posts

HAPPY Eid Al-Adha

Wishing you a beautiful and blessed Eid. Warm Wishes on Eid ul Adha May the…

3 days ago