“ಕರ್ನಾಟಕ ಏಕೀಕರಣದಲ್ಲಿ ಮಹತ್ವದ ಪಾತ್ರ ವಹಿಸಿದವರು, ವಿಧಾನಸೌಧ ನಿರ್ಮಾಣಕ್ಕಾಗಿ ಹಗಲಿರುಳು ಶ್ರಮಿಸಿದವರಾದ ಕೆಂಗಲ್ ಹನುಮಂತಯ್ಯನವರು ವಿಧಿವಶರಾದ ದಿನ ಇಂದು. ಅವರ ಹೋರಾಟ ಮತ್ತು ಮುಖ್ಯಮಂತ್ರಿಯಾಗಿ ಅವರು ರಾಜ್ಯಕ್ಕೆ ಸಲ್ಲಿಸಿದ ಸೇವೆಯನ್ನು ಗೌರವದಿಂದ ನೆನಯೋಣ.”
~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, SDPI ಕರ್ನಾಟಕ
~ಮೊಹಮ್ಮದ್ ಇಲ್ಯಾಸ್ ತುಂಬೆ,ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ
ಗಾಜಾದಲ್ಲಿ ಯುದ್ಧ ವಿರಾಮದ ಪ್ರಾರಂಭಿಕ ಹಂತಗಳನ್ನು ವಿಶ್ವವು ಕಣ್ತುಂಬಿಕೊಳ್ಳುತ್ತಿರುವ ಈ ಮಹತ್ವದ ಮುನ್ನಡೆಯ ಸಾಧನೆಗೆ ಕಾರಣರಾದ ಎಲ್ಲರಿಗೂ ಹೃತೂರ್ವಕ ಕೃತಜ್ಞತೆಯನ್ನು…
~ಅಬ್ದುಲ್ ಮಜೀದ್, ರಾಜ್ಯ ಅಧ್ಯಕ್ಷರು, SDPI, ಕರ್ನಾಟಕhttps://www.facebook.com/share/p/1DURz4sWBM/
SDPIKarnataka #CeaseFire #palestine
ಒಡಿಶಾದ ಕಟಕ್ನಲ್ಲಿ ದುರ್ಗಾ ಪೂಜೆಯ ವಿಗ್ರಹ ಮೆರವಣಿಗೆ ಸಮಯದಲ್ಲಿ ಒಂದು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿ ಮಾಡಿದ ಹಿಂಸಾಚಾರ ಅತ್ಯಂತ ಆತಂಕಕಾರಿ…
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರ ಮೇಲೆ ಶೂ ಎಸೆಯಲು ಪ್ರಯತ್ನ ಪಟ್ಟ ಘಟನೆಯನ್ನು ಸೋಶಿಯಲ್ ಡೆಮಾಕ್ರಟಿಕ್…