“ಕರ್ನಾಟಕ ಏಕೀಕರಣದಲ್ಲಿ ಮಹತ್ವದ ಪಾತ್ರ ವಹಿಸಿದವರು, ವಿಧಾನಸೌಧ ನಿರ್ಮಾಣಕ್ಕಾಗಿ ಹಗಲಿರುಳು ಶ್ರಮಿಸಿದವರಾದ ಕೆಂಗಲ್ ಹನುಮಂತಯ್ಯನವರು ವಿಧಿವಶರಾದ ದಿನ ಇಂದು. ಅವರ ಹೋರಾಟ ಮತ್ತು ಮುಖ್ಯಮಂತ್ರಿಯಾಗಿ ಅವರು ರಾಜ್ಯಕ್ಕೆ ಸಲ್ಲಿಸಿದ ಸೇವೆಯನ್ನು ಗೌರವದಿಂದ ನೆನಯೋಣ.”
~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, SDPI ಕರ್ನಾಟಕ
~ದೆಹ್ಲಾನ್ ಬಾಖವಿ,ರಾಷ್ಟ್ರೀಯ ಉಪಾಧ್ಯಕ್ಷರು SDPI SDPIKarnataka
Smt. Chennamma Ji wife of former Prime Minister Shri H.D. Deve Gowda Ji. Deeply pained…
youngdemocrats #sdpikarnataka