“ದೇಶದ ಗಡಿಗಳನ್ನು ತಮ್ಮ ಪ್ರಾಣವನ್ನೇ ಒತ್ತೆ ಇಟ್ಟು ಕಾಯುವ, ದೇಶದಲ್ಲಿ ಯಾವುದೇ ವಿಪುತ್ತು ಸಂಭವಿಸಿದರೂ ರಕ್ಷಣೆಗೆ ಮೊದಲಿಗರಾಗಿ ನಿಲ್ಲುವ ಗಡಿ ಭದ್ರತಾ ಪಡೆ ಯೋಧರಿಗೆ ಗಡಿ ಭದ್ರತಾ ಪಡೆ ಸಂಸ್ಥಾಪನಾ ದಿನದಂದು ಗೌರವ ವಂದನೆಗಳು.”
~ಅಬ್ದುಲ್ ಮಜೀದ್, ರಾಜ್ಯಾಧ್ಯಕ್ಷರು,SDPI ಕರ್ನಾಟಕ
Justice for Iqbal ಕಾಶ್ಮೀರದ ಬಗ್ಗೆ ಮಾಧ್ಯಮಗಳ ಮತೀಯವಾದೀ ಪಕ್ಷಪಾತೀಯ ವರದಿಗೆ ಇಲ್ಯಾಸ್ ತುಂಬೆ ಖಂಡನೆ SDPIKarnataka
NRC ಯನ್ನು ಹಿಂಬಾಗಿಲ ಮೂಲಕ ತರುವ ಪಿತೂರಿ ~ಮುಹಮ್ಮದ್ ಶಫಿ,ರಾಷ್ಟ್ರೀಯ ಉಪಾಧ್ಯಕ್ಷರು
ಹುಬ್ಬಳ್ಳಿ: ಜೂನ್ 29, ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಬಾಂಬೆ ಕರ್ನಾಟಕ ಭಾಗದ ಜಿಲ್ಲಾಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳ ವಿಶೇಷ…
ಗದಗ, 26 ಜೂನ್ 2025: ಎಸ್ಡಿಪಿಐ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಪರ್ ಕೊಡ್ಲಿಪೇಟೆ ಮತ್ತು ರಾಜ್ಯ ಕಾರ್ಯದರ್ಶಿ ಹಾಗೂ…