ಈ ಸಂದರ್ಭದಲ್ಲಿ ಎಸ್ಡಿಪಿಐ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಶಾಕಿರ್ ಅಳಕೆಮಜಲು, ಪುತ್ತೂರು ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಹಾಜಿ ಇಬ್ರಾಹಿಂ ಸಾಗರ್,ಜಿಲ್ಲಾ ಸಮಿತಿ ಸದಸ್ಯರಾದ ಅಬೂಬಕ್ಕರ್ ಸಿದ್ದೀಕ್, ಕ್ಷೇತ್ರ ಸಮಿತಿಯ ಉಪಾಧ್ಯಕ್ಷರಾದ ಹಮೀದ್ ಸಾಲ್ಮರ, ಸಮಿತಿ ಸದಸ್ಯರಾದ ಅಬ್ದುಲ್ ರೆಹಮಾನ್ (ರಹೀಂ) ಮತ್ತು ಪುತ್ತೂರು ನಗರಾಧ್ಯಕ್ಷರಾದ ಸಿರಾಜ್ ಕೂರ್ನಡ್ಕ ಮತ್ತು ಇತರರು ಉಪಸ್ಥಿತರಿದ್ದರು.
عبد المجيد رياستي صدر بنگلورو: کرناٹک کے وزیر اعلیٰ سدارامیا کی جانب سے پیش کیا…
ಸಿದ್ದರಾಮಯ್ಯ ಸರ್ಕಾರದ ಬಜೆಟ್ – ಅಲ್ಪಸಂಖ್ಯಾತರು, ದಲಿತರು, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಿಗೆ ಅನ್ಯಾಯ: SDPI ಕರ್ನಾಟಕ ರಾಜ್ಯಾಧ್ಯಕ್ಷ ಅಬ್ದುಲ್…
ಸಾಮಾಜಿಕ ನ್ಯಾಯದ ಹೆಸರಿನಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರದ ನಿಜ ಮುಖವನ್ನು ಬಯಲಿಗೆಳೆಯುತ್ತದೆ. ಮೇಲ್ನೋಟಕ್ಕೆ ಕೆಲವು ಘೋಷಣೆಗಳನ್ನು ಮಾಡಿದ್ದರೂ ವಾಸ್ತವದಲ್ಲಿ…
گزشتہ سال اقلیتوں کے لیے ₹4700 کروڑ (1.18%) کی رقم مختص کی گئی تھی، جسے…
ಅಲ್ಪಸಂಖ್ಯಾತರಿಗೆ ಕಳೆದ ವರ್ಷ ₹4700 ಕೋಟಿ (1.18%) ಇದ್ದ ಅನುದಾನವನ್ನು ಈ ಬಾರಿ ಕೇವಲ ₹3400 ಕೋಟಿ (0.76%)ಕ್ಕೆ ಇಳಿಸಲಾಗಿದೆ.…