Categories: featureNewsPolitics

ಕಾಂತರಾಜ್ ವರದಿ ಅಂಗೀಕರಿಸುವಂತೆ,2ಬಿ ಮೀಸಲಾತಿ ಪುನರ್ ಸ್ಥಾಪಿಸಿ ಅದರಡಿಯಲ್ಲಿ ಇರುವ ಮೀಸಲು ಪ್ರಮಾಣವನ್ನು ಶೇಕಡ 8% ಏರಿಸುವಂತೆ ಹಾಗೂ ಸದಾಶಿವ ಆಯೋಗದ ವರದಿ ಜಾರಿಗೊಳಿಸುವಂತೆ ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನದಲ್ಲಿ ಕರ್ನಾಟಕ ಸರ್ಕಾರವನ್ನು ಒತ್ತಾಯಿಸಬೇಕೆಂದು ಆಗ್ರಹಿಸಿ ಬೆಂಗಳೂರು ದಕ್ಷಿಣ ಜಿಲ್ಲೆಯ ವಿಜಯನಗರ ವಿಧಾನ ಸಭಾ ಕ್ಷೇತ್ರ ಶಾಸಕರಾದ ಎಂ ಕೃಷ್ಣಪ್ಪರವರಿಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಬೆಂಗಳೂರು ದಕ್ಷಿಣ ಜಿಲ್ಲೆಯ ವತಿಯಿಂದ ಮನವಿ ಮಾಡಲಾಯಿತು.

Recent Posts

ಪ್ರೆಸ್ ರಿಲೀಸ್

ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…

6 days ago