Categories: featureNewsPolitics

ಕಾಂತರಾಜ್ ವರದಿ ಅಂಗೀಕರಿಸುವಂತೆ,2ಬಿ ಮೀಸಲಾತಿ ಪುನರ್ ಸ್ಥಾಪಿಸಿ ಅದರಡಿಯಲ್ಲಿ ಇರುವ ಮೀಸಲು ಪ್ರಮಾಣವನ್ನು ಶೇಕಡ 8% ಕ್ಕೆ ಏರಿಸುವಂತೆ ಹಾಗೂ ಸದಾಶಿವ ಆಯೋಗದ ವರದಿ ಜಾರಿಗೊಳಿಸುವಂತೆ ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನದಲ್ಲಿ ಕರ್ನಾಟಕ ಸರ್ಕಾರವನ್ನು ಒತ್ತಾಯಿಸಬೇಕೆಂದು ಆಗ್ರಹಿಸಿ ಕನಕಗಿರಿ ವಿಧಾನಸಭಾ ಕ್ಷೇತ್ರದ ಶಾಸಕರು, ಸಚಿವರಾದ ಶಿವರಾಜ್ ಎಸ್ ತಂಗಡಿಯವರನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಕನಕಗಿರಿ ವಿಧಾನಸಭಾ ಕ್ಷೇತ್ರದ ವತಿಯಿಂದ ಮನವಿ ಮಾಡಲಾಯಿತು.

ಈ ಸಂದರ್ಭದಲ್ಲಿ ಎಸ್‌ಡಿಪಿಐ ಕನಕಗಿರಿ ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷರು ಅಜೀರ್ ಸಿಂಗನಾಳ, ಉಪಾಧ್ಯಕ್ಷರು ದಾವುದ್ ಕಾರಟಗಿ, ಪ್ರಧಾನ ಕಾರ್ಯದರ್ಶಿ ಉಮ‌ರ್ ಫಾರೂಕ್, ಸಮಿತಿ ಸದಸ್ಯರು ಕಲಂದ‌ರ್, ಹಾಗೂ ಕಾರ್ಯಕರ್ತರಾದ ಇಮ್ರಾನ್, ಬಸಿರ್, ಜಾವೀದ್, ಮಹೆಬೂಬ್, ಭಾಷಾ ಮೇಸ್ತಿ, ಜಾಕಿರ್, ಖಾಜಾ, ತನ್ನೀರ್ ಉಪಸ್ಥಿತರಿದ್ದರು.

admin

Recent Posts

ಶಾ ಅವರ ಹೇಳಿಕೆ ವಿರೋಧಿಸಿ ಡಿಸೆಂಬರ್ 24ರ ಗುಲಬರ್ಗಾ ಬಂದ್ ಗೆ ಎಸ್‌ಡಿಪಿಐ ಸಂಪೂರ್ಣ ಬೆಂಬಲ

ಗುಲಬರ್ಗಾ: 22 ಡಿಸೆಂಬರ್ 2024. ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಗುಲ್ಬರ್ಗ ಜಿಲ್ಲಾ ಸಮಿತಿ ಸಭೆಯು ಪಕ್ಷದ…

2 months ago

ನೆನಪು

ಕೆ.ಎಂ. ಶರೀಫ್ ಸಾಬ್ 01.09.1964-22.12.2020 25 ವರ್ಷಗಳ ಹಿಂದೆ ಕರಾವಳಿ ಕರ್ನಾಟಕದಲ್ಲಿ ಸಂಘಪರಿವಾರ ನಿರಂತರ ಕ್ರೌರ್ಯ ಮೆರೆಯುತ್ತಿದ್ದ ಕಾಲ. ಅದನ್ನು…

2 months ago